ಗುರುವಾರ, ಮೇ 9, 2024
ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶ್ರೀಲಂಕಾ ಪ್ರವಾಸಕ್ಕೆ ಭಾರತ ಕ್ರಿಕೆಟ್ ತಂಡದ ನೇತೃತ್ವ ವಹಿಸಲಿದ್ದಾರೆ ಶಿಖರ್ ಧವನ್.

Twitter
Facebook
LinkedIn
WhatsApp
WhatsApp Image 2021 06 11 at 10.05.09 AM

ಮುಂಬೈ : ಬಿಸಿಸಿಐ ಮುಂಬರುವ ಶ್ರೀಲಂಕಾ ಸರಣಿಗೆ ಭಾರತ ತಂಡವನ್ನು ಆಯ್ಕೆ ಮಾಡಿದ್ದು, ಎಡಗೈ ಓಪನರ್ ಶಿಖರ್ ಧವನ್ ಟೀಂ ಇಂಡಿಯಾದ ನಾಯಕನಾಗಿ ಆಯ್ಕೆಯಾಗಿದ್ದರೆ.

ಶ್ರೀಲಂಕಾ ವಿರುದ್ದ ಮೂರು ಏಕದಿನ ಹಾಗೂ ಮೂರು ಟಿ 20 ಪಂದ್ಯಗಳು ನಡೆಯಲಿದೆ. ಜುಲೈ 13ರಿಂದ ಏಕದಿನ ಸರಣಿ ಆರಂಭ ಗೊಳ್ಳಲಿದೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ ಶ್ರೀಲಂಕಾ ಪ್ರಸಾಸಕ್ಕೆ ತೆರಳಲಿದೆ. ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಹಿನ್ನೆಲೆಯಲ್ಲಿ ವಿರಾಟ್ ಕೊಯ್ಲಿ, ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಓಪನರ್ ಶಿಖರ್ ಧವನ್ ಟೀಂ ಇಂಡಿಯಾ ನಾಯಕರಾಗಿದ್ರೆ, ವೇಗಿ ಭುವನೇಶ್ವರ್ ಕುಮಾರ್ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ.

ಐಪಿಎಲ್ ಹಾಗೂ ದೇಶೀಯ ಪಂದ್ಯಾವಳಿಗಳಲ್ಲಿ ಉತ್ತಮ ಸಾಧನೆ ಮಾಡಿರುವ ಕನ್ನಡಿಗ ದೇವದತ್ತ ಪಡಿಕ್ಕಲ್, ನಿತೀಶ್ ರಾಣಾ, ರುತುರಾಜ್ ಗಾಯಕ್ ವಾಡ್ ಹಾಗೂ ಚೇತನ್ ಸಕಾರಿಯಾ ರಾಷ್ಟ್ರೀಯ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಟೀಂ ಇಂಡಿಯಾದಲ್ಲಿ ಕನ್ನಡಿಗರಾದ ಮನೀಶ್ ಪಾಂಡೆ, ಕೆ.ಗೌತಮ್ ಹಾಗೂ ಡಿ.ಪಡಿಕ್ಕಲ್ ಆಯ್ಕೆಯಾಗಿದ್ದಾರೆ.


ಟೀಂ ಇಂಡಿಯಾ : ಶಿಖರ್ ಧವನ್ ( ನಾಯಕ), ಭುವನೇಶ್ವರ ಕುಮಾರ್ (ಉಪನಾಯಕ), ಪ್ರಥ್ವಿ ಶಾ, ದೇವದತ್ತು ಪಡಿಕ್ಕಲ್, ರುತುರಾಜ್ ಗಾಯಕ್ ವಾಡ್, ಸೂರ್ಯಕುಮಾರ್ ಯಾದವ್, ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ನಿತೀಶ್ ರಾಣಾ, ಇಶನ್ ಕಿಶನ್ (ವಿ.ಕೀ), ಸಂಜು ಸ್ಯಾಮ್ಸನ್ (ವಿ.ಕೀ.). ಯಜುವೇಂದ್ರ ಚಹಾಲ್, ರಾಹುಲ್ ಚಾಹರ್, ಕೆ.ಗೌತಮ್, ಕೃನಾಲ್ ಪಾಂಡ್ಯ, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ದೀಪಕ್ ಚಹರ್ ಆಯ್ಕೆಯಾಗಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಐದನೇ ಬಾರಿ ರಷ್ಯಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ವ್ಲಾಡಿಮಿರ್ ಪುಟಿನ್

ಐದನೇ ಬಾರಿ ರಷ್ಯಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ವ್ಲಾಡಿಮಿರ್ ಪುಟಿನ್

ಐದನೇ ಬಾರಿ ರಷ್ಯಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ವ್ಲಾಡಿಮಿರ್ ಪುಟಿನ್ Twitter Facebook LinkedIn WhatsApp ಕ್ರೆಮ್ಲಿನ್: ಮುಂದಿನ 6 ವರ್ಷಗಳ ಅವಧಿಗೆ ರಷ್ಯಾ ಅಧ್ಯಕ್ಷರಾಗಿ ವ್ಲಾಡಿಮಿರ್ ಪುಟಿನ್ ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದರು.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು