ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಮೈಸೂರು: ಸಂವಿಧಾನ ಮತ್ತು ಕಾನೂನುಗಳನ್ನು ಪಕ್ಕಕ್ಕೆ ಸರಿಸಿ ಕರ್ನಾಟಕದಲ್ಲಿ ಒಂದು ವಿಚಿತ್ರ ಪ್ರಸಂಗ ನಡೆದಿದೆ. ಅದುವೇ ಅಧಿಕಾರಿಯೊಬ್ಬರು ಜನಪ್ರತಿನಿಧಿ ಮೇಲೆ ನೇರ ಆರೋಪ ಮಾಡಿದ್ದು.
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಶಾಸಕ ಸಾರಾ ಮಹೇಶ್ ಮೇಲೆ ಆರೋಪ ಮಾಡಿದ್ದು, ಹೊರಗೆ ಜೈಲಿಗೆ ಹಾಕ ಬೇಕೆಂದು ಹೇಳಿದ್ದಾರೆ.
ಅಧಿಕಾರಿ ಒಬ್ಬರು ಜನಪ್ರತಿನಿಧಿಯನ್ನು ಜೈಲಿಗೆ ಹಾಕಬೇಕೆಂದು ಹೇಳುತ್ತಿರುವುದು ರಾಜ್ಯದ ಇತಿಹಾಸದಲ್ಲಿ ಪ್ರಥಮಬಾರಿ.
ರಾಜಕಾರಣಿಗಳಂತೆ ಅಧಿಕಾರಿಗಳು ಪರಸ್ಪರ ಮಾಧ್ಯಮದ ಮೂಲಕ ಹೇಳಿಕೆಯನ್ನು ನೀಡಿದರೆ ಮುಂದಿನ ದಿನಗಳಲ್ಲಿ ಯಾವ ಪರಿಸ್ಥಿತಿ ಬರಬಹುದು ಎಂಬುದು ಬಹುದೊಡ್ಡ ಪ್ರಶ್ನೆ.
ಅಧಿಕಾರಿಗಳಿಗೆ ಸಂವಿಧಾನ, ಕಾನೂನು ತನ್ನದೇ ಆದ ನೀತಿ ನಿಯಮಾವಳಿಗಳನ್ನು ರೂಪಿಸಿ ರುವಾಗ ಈ ರೀತಿ ವರ್ತಿಸುವುದು ಸರಿಯೇ ಎಂಬುದು ವಿಶ್ಲೇಷಕರು ಪ್ರಶ್ನಿಸಿದ್ದಾರೆ.
ಒಟ್ಟಿನಲ್ಲಿ ಸರಕಾರವು ಸಹ ಈ ತನಕ ಅಧಿಕಾರಿಗಳ ಮೇಲೆ ನಿಯಂತ್ರಣ ಇಲ್ಲ ಎಂಬುದನ್ನು ಸಾಬೀತುಪಡಿಸುತ್ತಿದೆ ಎಂದು ನಾಗರಿಕರ ಅನಿಸಿಕೆಯಾಗಿದೆ.
ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?