ಇದೇ ವೇಳೆ ಮಾತನಾಡಿದ ಅವರು, ಬೆಂಗಳೂರಿನ ಅಭಿವೃದ್ಧಿಗೆ ಮುಖ್ಯಮಂತ್ರಿಗಳು ಸುಮಾರು 6 ಸಾವಿರ ಕೋಟಿ ಅನುದಾನ ನೀಡಿದ್ದಾರೆ. ಬೆಂಗಳೂರಿನ ಎಲ್ಲ ರಸ್ತೆಗಳನ್ನು ನೂತನವಾಗಿ ನಿರ್ಮಿಸಬೇಕು ಎನ್ನುವುದು ನಮ್ಮ ಸರ್ಕಾರದ ಆಶಯ. ಬೊಮ್ಮನಹಳ್ಳಿ ಕ್ಷೇತ್ರಕ್ಕೆ ಸರ್ಕಾರ 206 ಕೋಟಿ ಅನುದಾನವನ್ನು ಈಗಾಗಲೇ ನೀಡಲಾಗಿದೆ. ಬೆಂಗಳೂರಿನಲ್ಲಿ ಪಾರ್ಕ್ಗಳು, ಕ್ರೀಡಾಂಗಣ ಇವುಗಳನ್ನು ಅಭಿವೃದ್ಧಿ ಪಡಿಸಬೇಕು. ಈ ಕ್ರೀಡಾಂಗಣಕ್ಕೆ ಅಜಾತಶತ್ರು ವಾಜಪೇಯಿ ಅವರ ಹೆಸರನ್ನು ಇಟ್ಟಿದ್ದು ಸಾರ್ಥಕ. ಯಾಕೆಂದರೆ ಬೆಂಗಳೂರಿಗೆ ಮೆಟ್ರೊ, ಅಂತರರಾಷ್ಟ್ರೀಯ ಏರ್ಪೋರ್ಟ್, ಕಾವೇರಿ 4 ಹಂತದ ಕುಡಿಯುವ ನೀರಿನ ಯೋಜನೆ ವಾಜಪೇಯಿ ಮತ್ತು ಅನಂತ್ ಕುಮಾರ್ ಅವರ ಕೊಡುಗೆ ಎಂದರು.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist