ಕೋಲಾರ: ಕೋಲಾರದ ಕ್ಲಾಕ್ ಟವರ್ ಮೇಲೆ ತ್ರಿವರ್ಣ ಹಾರಿಸುವ ವಿಚಾರ ಹಿನ್ನೆಲೆ ಜಿಲ್ಲಾಡಳಿತ ವತಿಯಿಂದ ಕ್ಲಾಕ್ ಟವರ್ (Clock Tower) ಗೆ ಬಣ್ಣ ಬಳಿಯುವ ಕಾರ್ಯ ಪೂರ್ಣವಾಗಿದೆ. ಜಿಲ್ಲಾಡಳಿತದಿಂದ ಟವರ್ಗೆ ಪೂರ್ತಿ ಬಳಿ ಬಣ್ಣ ಹೊಡೆಯಲಾಗಿದೆ. ಟವರ್ಗೆ ತ್ರಿವರ್ಣ ಧ್ವಜದ ಬಣ್ಣ ಹೊಡೆದು ನಂತರ ಟವರ್ವ ಮೇಲೆ ತ್ರಿವರ್ಣ ಧ್ವಜ ಹಾರಿಸಲು ಜಿಲ್ಲಾಡಳಿತ ಸಿದ್ದತೆ ಮಾಡಿಕೊಂಡಿದೆ. ಸ್ಥಳಿಯ ಮುಸ್ಲಿಂ ಮುಖಂಡರ ಸಮ್ಮುಖದಲ್ಲಿ ಕಾರ್ಯ ನಡೆದಿದ್ದು, ಸ್ಥಳದಲ್ಲಿ ಜಿಲ್ಲಾಧಿಕಾರಿ ವೆಂಕಟರಾಜಾ ಎಸ್ಪಿ, ಡಿ.ದೇವರಾಜ್, ನಗರಸಭೆ ಆಯುಕ್ತ ಪ್ರಸಾದ್ ಮೊಕ್ಕಂ ಹೂಡಿದ್ದರು. ಸದ್ಯ ಕ್ಲಾಕ್ ಟವರ್ ವೃತ್ತದಲ್ಲಿ ಬಿಗಿ ಪೋಲೀಸ್ ಬಂದೋಬಸ್ತ್ ಒದಗಿಸಲಾಗಿದ್ದು, ಟವರ್ ಸುತ್ತ ಪೊಲೀಸರು ನಾಕಬಂಧಿ ಹಾಕಿದ್ದಾರೆ. ಇದೇ ವೇಳೆ ಕ್ಲಾಕ್ ಟವರ್ನಲ್ಲಿ ಬಿಗಿವಿನ ವಾತಾವರಣವಿದ್ದು, ಸ್ಥಳದಲ್ಲಿ ನೂರಾರು ಯುವಕರು ಜಮಾಯಿಸಿದ್ದರು. ಟವರ್ ಬಣ್ಣ ಬದಲಾಗುತ್ತಿದ್ದಂತೆ ಜನರ ಜಮಾವಣೆ ಹೆಚ್ಚಾಗುತ್ತಿದ್ದು, ಪೊಲೀಸರು ಜನರನ್ನು ಚದುರಿಸಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist