ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಳ್ತಂಗಡಿಗೆ ಸಿದ್ದರಾಮಯ್ಯ ಆಗಮನ- ರಾಜಕೀಯ ನಿವೃತ್ತಿ ಇಲ್ಲ ಎಂದು ಮತ್ತೊಮ್ಮೆ ಸಾಮರ್ಥ್ಯ ಸಾಬೀತುಪಡಿಸಿದ ವಸಂತ ಬಂಗೇರ!

Twitter
Facebook
LinkedIn
WhatsApp
ಬೆಳ್ತಂಗಡಿಗೆ ಸಿದ್ದರಾಮಯ್ಯ ಆಗಮನ- ರಾಜಕೀಯ ನಿವೃತ್ತಿ ಇಲ್ಲ  ಎಂದು ಮತ್ತೊಮ್ಮೆ ಸಾಮರ್ಥ್ಯ ಸಾಬೀತುಪಡಿಸಿದ ವಸಂತ ಬಂಗೇರ!

ಬೆಳ್ತಂಗಡಿಗೆ ನಿನ್ನೆ ದಿವಸ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕನ್ಯಾಡಿಯ ಮರಣ ಹೊಂದಿದ ಕಾಂಗ್ರೆಸ್ ಕಾರ್ಯಕರ್ತ ಮನೆಗೆ ಆಗಮಿಸಿದ್ದರು. ಮಾಜಿ ಶಾಸಕ ವಸಂತ ಬಂಗೇರ ಅವರ ವಿಶೇಷ ಮನವಿ ಮೇರೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿಗೆ ಆಗಮಿಸಿದ್ದರು ಎಂದು ತಿಳಿದುಬಂದಿದೆ.

ಈ ಮೂಲಕ ರಾಜಕೀಯ ನಿವೃತ್ತಿ ಇಲ್ಲದೆ ಮತ್ತೊಮ್ಮೆ ತಾನು ಬೆಳ್ತಂಗಡಿಯ ಕಾಂಗ್ರೆಸ್ ಅಭ್ಯರ್ಥಿ ಎಂಬುದನ್ನು ಪರೋಕ್ಷವಾಗಿ ಸಂದೇಶ ರವಾನಿಸಿದ್ದಾರೆ.

ತನ್ನ ಆಪ್ತ ವಲಯದಲ್ಲಿ ಈ ಬಾರಿಯ ವಿಧಾನಸಭಾ ಚುನಾವಣೆಗೆ ತಾನು ಖಂಡಿತವಾಗಿಯೂ ಸ್ಪರ್ಧಿಸುವುದಾಗಿ ಮಾಜಿ ಶಾಸಕ ವಸಂತ ಬಂಗೇರ ಘೋಷಿಸಿಕೊಂಡಿದ್ದಾರೆ. ಈ ಮೂಲಕ ಇನ್ನೊಬ್ಬರಿಗೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂಬುದನ್ನು ಪರೋಕ್ಷವಾಗಿ ಹೇಳಿಕೊಂಡಿದ್ದಾರೆ.

ಸಿದ್ದರಾಮಯ್ಯರನ್ನು ಬೆಳ್ತಂಗಡಿಗೆ ಕರೆಸುವ ಮೂಲಕ ತಮ್ಮ ಸಾಮರ್ಥ್ಯವನ್ನು ಆ ಮೂಲಕ ಸಾಬೀತುಪಡಿಸಿದ್ದಾರೆ. ಸಿದ್ದರಾಮಯ್ಯ ಮತ್ತು ವಸಂತ ಬಂಗೇರ ನಡುವಿನ ಸ್ನೇಹ ಬಹಳ ಹಳೆಯದು. ಈ ಮೂಲಕ ಬಂಗೇರ ಅಭ್ಯರ್ಥಿಯಾಗುವುದರಲ್ಲಿ ಸಿದ್ದರಾಮಯ್ಯನವರ ಕೃಪಾಕಟಾಕ್ಷ ಇದ್ದೇ ಇರುತ್ತದೆ ಎಂದು ಬಂಗೇರರವರ ಕಟ್ಟಾ ಬೆಂಬಲಿಗರು ಅಭಿಪ್ರಾಯಪಡುತ್ತಾರೆ.

ರಾಜಕೀಯ ನಿವೃತ್ತಿ ಇಲ್ಲ, ನಾನು ಇನ್ನು ಕೂಡ ಸಕ್ರಿಯವಾಗಿದ್ದೇನೆ ಎಂದು ನನ್ನ ಆತ್ಮೀಯ ಬಳಗದಲ್ಲಿ ಬಂಗೇರ ಹೇಳಿದ್ದಾರೆ. ಈ ಮೂಲಕ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಾನು ಎಂಬುದನ್ನು ಪರೋಕ್ಷವಾಗಿ ಪಕ್ಷಕ್ಕೆ ಬಂಗೇರ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ. ವಸಂತ ಬಂಗೇರ ಕ್ಷೇತ್ರದ ಪ್ರತಿ ಮೂಲೆ ಮೂಲೆಯನ್ನು ತಿರುಗಾಡುತ್ತಿದ್ದು, ಅಲ್ಲದೆ ಹಿರಿಯ ನಾಯಕ ಸಿದ್ದರಾಮಯ್ಯನವರನ್ನು ಕ್ಷೇತ್ರಕ್ಕೆ ಕರೆದುಕೊಂಡು ತನ್ನ ರಾಜಕೀಯ ದಾಳವನ್ನು ಉರುಳಿಸಲು ಮುಂದಾಗಿರುವುದು ಈಗ ಕುತೂಹಲ ಕೆರಳಿಸಿದೆ. ನಾನು ಇನ್ನು ರಾಜಕೀಯವಾಗಿ ಸಕ್ರಿಯವಾಗಿ ಇದ್ದೇನೆ ಎಂಬುದನ್ನು ಎಂಬುದನ್ನು ತೋರ್ಪಡಿಸಿದ್ದಾರೆ. ಮತ್ತೆ ತನ್ನ ಬೆಂಬಲಿಗ ಪಡೆಯನ್ನು ಸಕ್ರಿಯ ಗೊಳಿಸಿರುವ ವಸಂತ ಬಂಗೇರ ಆ ಮೂಲಕ ಬೇರೆ ಅಭ್ಯರ್ಥಿಗಳಿಗೆ ಹೊಸ ಸಂದೇಶವನ್ನು ರವಾನಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ