ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಶೇಕಡಾ 40 ರಷ್ಟು ಏರಿಕೆಯಾದ ಹಿನ್ನೆಲೆಯಲ್ಲಿ ಸಗಟು ಗ್ರಾಹಕರಿಗೆ ಮಾರಾಟ ಮಾಡುವ ಡೀಸೆಲ್ ಪ್ರತಿ ಲೀಟರ್ಗೆ 25 ರೂ.ಗಳಷ್ಟು ದುಬಾರಿಯಾಗಿದೆ ಎಂದು ಮೂಲಗಳು ವರದಿ ಮಾಡಿವೆ.
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಶೇಕಡಾ 40 ರಷ್ಟು ಏರಿಕೆಯಾದ ಹಿನ್ನೆಲೆಯಲ್ಲಿ ಸಗಟು ಗ್ರಾಹಕರಿಗೆ ಮಾರಾಟ ಮಾಡುವ ಡೀಸೆಲ್ ಪ್ರತಿ ಲೀಟರ್ಗೆ 25 ರೂ.ಗಳಷ್ಟು ದುಬಾರಿಯಾಗಿದೆ ಎಂದು ಮೂಲಗಳು ವರದಿ ಮಾಡಿವೆ.
ಹಣದುಬ್ಬರ ಏರಿಕೆಯಿಂದಾಗಿ ಸಗಟು ಗ್ರಾಹಕರು ಭಾರೀ ಹಿನ್ನಡೆ ಅನುಭವಿಸಿದ್ದಾರೆ. ಸಗಟು ಗ್ರಾಹಕರಿಗೆ ಡೀಸೆಲ್ ಬೆಲೆ ಲೀಟರ್ಗೆ 25 ರೂ. ಹೆಚ್ಚಿಸಲಾಗಿದೆ. ಆದಾಗ್ಯೂ, ಪೆಟ್ರೋಲ್ ಪಂಪ್ಗಳ ಮೂಲಕ ಮಾರಾಟವಾಗುವ ಡೀಸೆಲ್ನ ಚಿಲ್ಲರೆ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎನ್ನಲಾಗಿದೆ.
ಈ ತಿಂಗಳು ಪೆಟ್ರೋಲ್ ಪಂಪ್ಗಳ ಮೂಲಕ ನಡೆಸಲಾಗುವ ಮಾರಾಟದಲ್ಲಿ ಶೇಕಡಾ 20 ರಷ್ಟು ಏರಿಕೆಯಾಗಿದೆ. ಬಸ್ ಫೀಟ್ ನಿರ್ವಾಹಕರು ಮತ್ತು ಮಾಲ್ಗಳಂತಹ ಬೃಹತ್ ಗ್ರಾಹಕರು ಪೆಟ್ರೋಲ್ ಪಂಪ್ಗಳಿಂದ ಇಂಧನವನ್ನು ಖರೀದಿಸಿದ್ದಾರೆ.
ಸಾಮಾನ್ಯವಾಗಿ ಅವರು ನೇರವಾಗಿ ಪೆಟ್ರೋಲಿಯಂ ಕಂಪನಿಗಳಿಂದ ಇಂಧನವನ್ನು ಖರೀದಿಸುತ್ತಾರೆ. ಇದರಿಂದಾಗಿ ಚಿಲ್ಲರೆ ಇಂಧನ ಮಾರಾಟ ಕಂಪನಿಗಳ ನಷ್ಟ ಹೆಚ್ಚಾಗಿದೆ. ನೈರಾ ಎನರ್ಜಿ, ಜಿಯೋ ಬಿಪಿ ಮತ್ತು ಶೆಲ್ನಂತಹ ಕಂಪನಿಗಳು ಇದರಿಂದ ಹೆಚ್ಚು ಪ್ರಭಾವಕ್ಕೆ ಒಳಗಾಗಿವೆ.
ಸಾರ್ವಜನಿಕ ವಲಯದ ಪೆಟ್ರೋಲಿಯಂ ಕಂಪನಿಗಳು ನವೆಂಬರ್ 4, 2021 ರಿಂದ ಜಾರಿಗೆ ಬರುವಂತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸಿಲ್ಲ. ಆದಾಗ್ಯೂ, ಈ ಅವಧಿಯಲ್ಲಿ ಜಾಗತಿಕವಾಗಿ ಇಂಧನ ಬೆಲೆಯಲ್ಲಿ ಜಿಗಿತ ಕಂಡುಬಂದಿದೆ. ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಇಂಧನ ಬೆಲೆಯನ್ನು ಹೆಚ್ಚಿಸಲಾಗಿಲ್ಲ ಎಂದು
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist