ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರಪಂಚದಲ್ಲಿ ಒಟ್ಟು 10 ರಾಷ್ಟ್ರಗಳು ಅಡಿಕೆ ಬೆಳೆಯುತ್ತಿವೆ. ಅವುಗಳಲ್ಲಿ ಶೇಕಡ 52 ಭಾರತದ ಪಾಲು!!

Twitter
Facebook
LinkedIn
WhatsApp
ಪ್ರಪಂಚದಲ್ಲಿ ಒಟ್ಟು 10 ರಾಷ್ಟ್ರಗಳು ಅಡಿಕೆ ಬೆಳೆಯುತ್ತಿವೆ. ಅವುಗಳಲ್ಲಿ ಶೇಕಡ 52 ಭಾರತದ ಪಾಲು!!

ಮಂಗಳೂರು: ಪ್ರಪಂಚದಲ್ಲಿ ಮುಖ್ಯವಾಗಿ ಒಟ್ಟು 10 ರಾಷ್ಟ್ರಗಳಲ್ಲಿ ಅಡಿಕೆ ಬೆಳೆಯಲಾಗುತ್ತಿದೆ. ಅವುಗಳಲ್ಲಿ ಶೇಕಡ 52 ಭಾರತದ ಪಾಲಾಗಿದೆ.
ಇನ್ನುಳಿದ ದೇಶಗಳಲ್ಲಿ 18 ಶೇಕಡ ಬಾಂಗ್ಲಾದೇಶದಲ್ಲಿ ಬೆಳೆಯಲಾಗುತ್ತದೆ. ಇಂಡೋನೇಶ್ಯದಲ್ಲಿ ಎಂಟು ಶೇಕಡ ಅಡಿಕೆ ಬೆಳೆಯಲಾಗುತ್ತಿದೆ.

ಇನ್ನುಳಿದಂತೆ ಮಯನ್ಮಾರ್, ತೈವಾನ್, ಶ್ರೀಲಂಕಾ, ಥೈಲಂಡ್, ಭೂತಾನ್ ಮತ್ತು ನೇಪಾಳಗಳಲ್ಲಿ ಅಡಿಕೆ ಬೆಳೆಯಲಾಗುತ್ತಿದೆ.

ಇಡೀ ಪ್ರಪಂಚದ 50 ಶೇಕಡಾ ಗಿಂತಲೂ ಹೆಚ್ಚು ಅಡಿಕೆಯನ್ನು ಭಾರತದಲ್ಲಿ ಬೆಳೆಯಲಾಗುತ್ತದೆ ಎಂದು ಅಂಕಿಅಂಶಗಳು ಸಾಬೀತುಪಡಿಸಿದೆ.

ಆದರೂ ದೇಶದ ಬೇಡಿಕೆಯನ್ನು ಈ ಅಡಿಕೆಗಳು ತೋರಿಸುತ್ತಿಲ್ಲ ಎಂದು ಮಾರುಕಟ್ಟೆ ಮೂಲಗಳು ತಿಳಿಸಿವೆ. ಈ ಕಾರಣದಿಂದ ಬಾಂಗ್ಲಾದೇಶ ಮತ್ತು ಇಂಡೋನೇಷ್ಯ ದಿಂದ ಭಾರತಕ್ಕೆ ಅಡಿಕೆ ಆಮದು ಆಗುತ್ತಿದೆ ಎಂದು ತಿಳಿದುಬಂದಿದೆ.

ಇತಿಚಿಗೆ ಅಡಿಕೆ ದರ ಬಹಳಷ್ಟು ಏರಿಕೆ ಕಂಡು ಬರುತ್ತಿದ್ದು, ಇರುವ ಆಮದಿನ ತೊಂದರೆಯಿಂದ ಸಹ ಆಗಿದೆ ಎಂಬುದು ಮಾರುಕಟ್ಟೆ ತಜ್ಞರ ಅಭಿಪ್ರಾಯ. ಕರಾವಳಿ ಭಾಗದಲ್ಲಿ, ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಅಡಿಕೆ ಬೆಳೆಯಲಾಗುತ್ತಿದೆ. ಸುಳ್ಯ, ಬೆಳ್ತಂಗಡಿ ಭಾಗದಲ್ಲಿ ಹೆಚ್ಚಾಗಿ ಅಡಿಕೆ ಕೃಷಿ ಕಂಡುಬರುತ್ತದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು