ಗುರುವಾರ, ಮೇ 2, 2024
ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಿಎಂ ಸ್ಥಾನಕ್ಕೆ ಮತ್ತೊಮ್ಮೆ ಕೇಳಿಬಂತು ಅರವಿಂದ ಬೆಲ್ಲದ್ ಹೆಸರು!!

Twitter
Facebook
LinkedIn
WhatsApp
ಸಿಎಂ ಸ್ಥಾನಕ್ಕೆ ಮತ್ತೊಮ್ಮೆ ಕೇಳಿಬಂತು ಅರವಿಂದ ಬೆಲ್ಲದ್ ಹೆಸರು!!

ಬೆಂಗಳೂರು: ಒಂದು ಕಡೆ ಮುಖ್ಯಮಂತ್ರಿ ಸ್ಥಾನ ಭದ್ರವಾಗಿದೆ ಎಂದು ವರದಿಗಳು ಬರುತ್ತಿವೆ. ಈ ನಡುವೆ ಹೈಕಮಾಂಡ್ ಯಾವುದೇ ಗೌಪ್ಯತೆಯನ್ನು ಬಿಟ್ಟುಕೊಡುತ್ತಿಲ್ಲ.

ಇನ್ನೊಂದು ಕಡೆ ಮುಖ್ಯಮಂತ್ರಿ ಬದಲಾಗುತ್ತಾರೆ ಎನ್ನುವುದು ಬಿಜೆಪಿ ಪಾಳಯದಿಂದ ಕೇಳಿಬರುತ್ತಿರುವ ಸುದ್ದಿ. ಇದರ ಬೆನ್ನಲ್ಲೇ ಶಾಸಕ ಅರವಿಂದ ಬೆಲ್ಲದ್ ಅವರ ಹೆಸರು ಮುಂಚೂಣಿಗೆ ಬಂದಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಾಗೂ ರಾಧಿಕಾ ಪಡೆ ಶಾಲೆಗಳಲ್ಲಿ ಚರ್ಚೆಗಳು ಆರಂಭವಾಗಿದೆ. ಆದರೆ ಯಾವುದು ನೂರಕ್ಕೆ ನೂರು ಪಕ್ಕ ವಾಗಿದೆ ಎಂಬುದನ್ನು ಹೇಳಿಕೊಳ್ಳಲು ಯಾರೂ ತಯಾರಿಲ್ಲ.

ಈ ನಡುವೆ ಬೆಲ್ಲದ್ ನವದೆಹಲಿಗೆ ಪ್ರಯಾಣ ಬೆಳೆಸಿರುವುದು ಈ ವಿಷಯದ ಕುರಿತಂತೆ ರೆಕ್ಕೆಪುಕ್ಕಗಳು ಬೆಳೆಯಲು ಅವಕಾಶ ಮಾಡಿಕೊಟ್ಟಿದೆ.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಮುಂದಿನ ಎರಡು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿ ಎಂದು ಘೋಷಿಸಿದ್ದಾರೆ. ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಬೇರೊಂದು ರೀತಿಯಲ್ಲಿ ಮಾತನಾಡಿದ್ದಾರೆ. ಒಟ್ಟಿನಲ್ಲಿ ಕರ್ನಾಟಕದ ಬಿಜೆಪಿ ಆಗದೆ ಒಳಸುಳಿಗಳು ಇವೆ ಎಂಬುದು ಅಷ್ಟೇ ಸತ್ಯ. ಏನಾಗುತ್ತದೆ ಎಂಬುದನ್ನು ಕಾದುನೋಡಬೇಕು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು