![ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್](https://urtv24.com/wp-content/uploads/2024/12/WhatsApp-Image-2024-12-12-at-22.37.00-6787e1d3-300x169.jpg)
ನಂದಿಬೆಟ್ಟಕ್ಕೆ ತೆರಳುವ ಪ್ರವಾಸಿಗರಿಗೆ ಜಿಲ್ಲಾಡಳಿತ ಗುಡ್ ನ್ಯೂಸ್ ನೀಡಿದ್ದು, ನಂದಿಗಿರಿಧಾಮಕ್ಕೆ ವಿಧಿಸಿದ್ದ ಕರ್ಪ್ಯೂ ತೆರವು ಮಾಡಲಾಗಿದೆ. ಹೌದು, ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ವಿಧಿಸಿದ್ದ ವೀಕೆಂಡ್ ಕರ್ಪ್ಯೂ ತೆರವುಗೊಳಿಸಿ ಜಿಲ್ಲಾಡಳಿತ ಶನಿವಾರ ,ಮತ್ತು ಭಾನುವಾರ ಪ್ರವಾಸಿಗರಿಗೆ ಮುಕ್ತ ಅವಕಾಶ ಕಲ್ಪಿಸಿದೆ.
ನಂದಿಬೆಟ್ಟಕ್ಕೆ ( nandibetta ) ತೆರಳುವ ಪ್ರವಾಸಿಗರಿಗೆ ಜಿಲ್ಲಾಡಳಿತ ಗುಡ್ ನ್ಯೂಸ್ ನೀಡಿದ್ದು, ನಂದಿಗಿರಿಧಾಮಕ್ಕೆ ವಿಧಿಸಿದ್ದ ಕರ್ಪ್ಯೂ ತೆರವು ಮಾಡಲಾಗಿದೆ. ಹೌದು, ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ವಿಧಿಸಿದ್ದ ವೀಕೆಂಡ್ ಕರ್ಪ್ಯೂ ತೆರವುಗೊಳಿಸಿ ಜಿಲ್ಲಾಡಳಿತ ಶನಿವಾರ ,ಮತ್ತು ಭಾನುವಾರ ಪ್ರವಾಸಿಗರಿಗೆ ಮುಕ್ತ ಅವಕಾಶ ಕಲ್ಪಿಸಿದೆ.
ಮುಂದುವರೆದು, ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ಟಿಕೆಟ್ ಪಡೆದವರಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಆದರೆ ವೀಕೆಂಡ್ ನಲ್ಲಿ ಒಂದು ದಿನ ಹಿಂದೆಯೇ ಟಿಕೆಟ್ ಕಾಯ್ದಿರಿಸಬೇಕು. ಶೇ 50 ರಷ್ಟು ಟಿಕೆಟ್ ಆನ್ ಲೈನ್ ಮೂಲಕ ಬುಕ್ಕಿಂಗ್ ಗೆ ಅವಕಾಶ ನೀಡಲಾಗಿದೆ. ಕೆ ಎಸ್ ಟಿಡಿಸಿ ಸಂಸ್ಥೆಯ ಅಂತರ್ಜಾಲ ಮೂಲಕ ಬುಕ್ಕಿಂಗ್ ಮಾಡಬಹುದು.
ಉಳಿದ ಶೇ. 50 ರಷ್ಟು ಟಿಕೆಟ್ ಆಫ್ ಲೈನ್ ಮೂಲಕ ವಿತರಣೆಗೆ ವ್ಯವಸ್ಥೆ ಮಾಡಬಹುದಾಗಿದೆ. ಜೊತೆಗೆ ವೀಕೆಂಡ್ ನಲ್ಲಿ 1000 ಬೈಕ್ , 300 ಲಘು ವಾಹನಗಳಾದ ಮಿನಿ ಬಸ್, ಕಾರು, ಆಟೋಗಳಿಗೆ ಮಾತ್ರ ಅವಕಾಶ
ನೀಡಲಾಗಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist