ಬೆಂಗಳೂರು: ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ತಿಂಗಳಲ್ಲಿ ಒಂದು ದಿನ ಮಕ್ಕಳಿಗೆ ಸಿರಿಧಾನ್ಯ ಬಿಸಿಯೂಟ ನೀಡಲಾಗುವುದು ಎಂದು ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಈ ಕುರಿತು ಸದನದಲ್ಲಿ ಮಾಹಿತಿ ನೀಡಿದ ಅವರು, ಕರ್ನಾಟಕ ಹಾಲು ಮಹಾಮಂಡಲ ಸಹಯೋಗದಲ್ಲಿ ತಿಂಗಳಲ್ಲಿ ಒಂದು ದಿನ ಶಾಲಾ ಮಕ್ಕಳಿಗೆ ಸಿರಿಧಾನ್ಯದ ಬಿಸಿಯೂಟ ನೀಡಲು ನಿರ್ಧರಿಸಲಾಗಿದ್ದು, ಬಜೆಟ್ನಲ್ಲಿಇದಕ್ಕಾಗಿ 10 ಕೋಟಿ ರು. ಮೀಸಲಿಡಿಸಲಾಗಿದೆ ಎಂದರು.
ಇನ್ನು ಸಿರಿಧಾನ್ಯ ಕೃಷಿ ಪ್ರೋತ್ಸಾಹಕ್ಕೆ ರಾಜ್ಯ ಸರ್ಕಾರವು ಪ್ರೋತ್ಸಾಹಧನ ನೀಡುತ್ತಿದ್ದು, ಒಂದು ಹೆಕ್ಟೇರ್ಗೆ ಕನಿಷ್ಠ 10,000 ರೂ. ನಿಂದ 20,000 ರೂ. ಪ್ರೋತ್ಸಾಹಧನ ನೀಡಲಾಗುವುದು ಎಂದಿದ್ದಾರೆ.
ರಾಜ್ಯದ ನಾಲ್ಕು ಭಾಗದಲ್ಲಿ ಸಿರಿಧಾನ್ಯ ಮೇಳ ಆಯೋಜಿಸಿ ರೈತರಿಗೆ ಸಿರಿಧಾನ್ಯ ಕೃಷಿ ಬಗ್ಗೆ ಜಾಗೃತಿ ಹಾಗೂ ಉತ್ತೇಜನ ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?