ಶನಿವಾರ, ಮೇ 4, 2024
ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!-ಕೋವಿಶೀಲ್ಡ್ ಆತಂಕದ ನಡುವೆ ಕೋವಾಕ್ಸಿನ್ ಸುರಕ್ಷತೆ ಬಗ್ಗೆ ಭಾರತ್ ಬಯೋಟೆಕ್ ಸ್ಪಷ್ಟನೆ ಏನು?-ಜೆಡಿಎಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಮೇಲೆ ಅತ್ಯಾಚಾರ ಆರೋಪ ; ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು..!-4 ವರ್ಷಗಳ ಪದವಿ ಕೋರ್ಸ್ ನಿಯಮ ಸ್ಥಗಿತ: 3 ವರ್ಷದ ಡಿಗ್ರಿ ವ್ಯಾಸಂಗಕ್ಕೆ ಸರ್ಕಾರ ಸೂಚನೆ..!-ಮೊಬೈಲ್ ನಲ್ಲಿ ಅತ್ತೆಯನ್ನೇ ಹೊಡೆದು ಕೊಂದ ಸೊಸೆ; ಕುಸಿದು ಬಿದ್ದು ಸಾವು ಎಂದು ಕಥೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಶ್ವದ ಪೈನಾಪಲ್ ಬೆಳೆಯುವ ರಾಜಧಾನಿ ಕೋಸ್ಟರಿಕಾ!! ಭಾರತಕ್ಕಿದೆ ಐದನೇ ಸ್ಥಾನ!

Twitter
Facebook
LinkedIn
WhatsApp
ವಿಶ್ವದ ಪೈನಾಪಲ್ ಬೆಳೆಯುವ ರಾಜಧಾನಿ ಕೋಸ್ಟರಿಕಾ!! ಭಾರತಕ್ಕಿದೆ ಐದನೇ ಸ್ಥಾನ!

ವಿಶ್ವದಲ್ಲಿ ಅತಿ ಹೆಚ್ಚು ಫೈನಾಫಲ್ ಬೆಳೆಯುವ ರಾಷ್ಟ್ರಗಳಲ್ಲಿ ಕೋಸ್ಟಾ ರಿಕ ಮುಂಚೂಣಿಯಲ್ಲಿದೆ. ಅದು ವಿಶ್ವದಲ್ಲಿ ವಾರ್ಷಿಕವಾಗಿ 2.930 ಟನ್ ಪೈನಾಪಲ್ ಅನ್ನು ಬೆಳೆಯುತ್ತದೆ.

ನಂತರದ ಸ್ಥಾನ ಬ್ರೆಜಿಲ್ ದೇಶಕ್ಕಿದೆ. ಕೋಸ್ಟರಿಕಾ ದೇಶಕ್ಕೆ ಸರಿಸಮಾನಾಗಿ ಬ್ರಿಜಿಲ್ ಬೆಳೆಯುತ್ತಿದೆ. ಫಿಲಿಫೈನ್ಸ್ ಮತ್ತು ಚೀನಾ ದೇಶಗಳು ನಂತರದ ಸ್ಥಾನ ಪಡೆದಿವೆ.

ವಿಶ್ವದಲ್ಲಿ ಭಾರತ ಪೈನಾಪಲ್ ಬೆಳೆಯಲ್ಲಿ ಐದನೇ ಸ್ಥಾನ ಪಡೆದಿದೆ. ಸೈಲೆಂಟ್ ನೈಜೀರಿಯಾ, ಇಂಡೋನೇಷ್ಯಾ, ಮೆಕ್ಸಿಕೋ ,ಕೊಲಂಬಿಯಾ, ಗಾನ ದೇಶಗಳಲ್ಲೂ ಫೈನಾಫಲ್ ಬೆಳೆಯಲಾಗುತ್ತದೆ.


ವಿಶ್ವದ ಪೈನಾಪಲ್ ಯನ್ನು ಹೆಚ್ಚಾಗಿ ನೇರವಾಗಿ ಸೇವನೆ ಮಾಡಲಾಗುತ್ತದೆ. ಆದರೆ ಅದರೊಂದಿಗೆ ಒಣ ಹಣ್ಣಿಗೆ ವಿಶ್ವಾದ್ಯಂತ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಾಗಿ ಎಲ್ಲ ರಾಷ್ಟ್ರಗಳು ಎಕ್ಸ್ಪೋರ್ಟ್ ಮಾಡುತ್ತಿವೆ.


ಭಾರತದಲ್ಲಿ ಫೈನಾಪಲ್ ಬೆಳಗ್ಗೆ ವ್ಯಾಪಕವಾದ ಅವಕಾಶ ಇದೆ ಎಂದು ಹೇಳಲಾಗುತ್ತಿದೆ. ಈ ದೇಶದ ವಾತಾವರಣ ಈ ಬೆಳೆಗೆ ಸೂಕ್ತವಾಗಿದೆ ಎಂದು ಅಂದಾಜಿಸಲಾಗಿದೆ. ಹೊಸ ಹೊಸ ತಳಿಗಳು ಮಾರುಕಟ್ಟೆಯಲ್ಲಿ ಲಭ್ಯವಾಗುತ್ತಿರುವ ಕಾರಣ ಈ ಬೆಳೆಯನ್ನು ಸುಲಭವಾಗಿ ಬೆಳೆಯಬಹುದು ಎಂದು ಕೃಷಿ ತಜ್ಞರು ಅಭಿಪ್ರಾಯಪಡುತ್ತಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು