ಗುರುವಾರ, ಮಾರ್ಚ್ 13, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅಮೆರಿಕದಲ್ಲಿರುವ ಭಾರತೀಯರಿಗೆ ಗುಡ್ ನ್ಯೂಸ್-ಗ್ರೀನ್ ಕಾರ್ಡ್ ಮೇಲಿರುವ ಮಿತಿ ರದ್ದು!

Twitter
Facebook
LinkedIn
WhatsApp
ಅಮೆರಿಕದಲ್ಲಿರುವ ಭಾರತೀಯರಿಗೆ ಗುಡ್ ನ್ಯೂಸ್-ಗ್ರೀನ್ ಕಾರ್ಡ್ ಮೇಲಿರುವ ಮಿತಿ ರದ್ದು!

ವಾಷಿಂಗ್ಟನ್‌ (ಏ. 08) ಉದ್ಯೋಗ ಆಧರಿತ ವಲಸಿಗರಿಗೆ ಗ್ರೀನ್‌ ಕಾರ್ಡ್‌ (Green Card) ವಿತರಣೆ ವೇಳೆ ಇದುವರೆಗೆ ಜಾರಿಯಲ್ಲಿದ್ದ ದೇಶವಾರು ಮಿತಿಯನ್ನು ತೆಗೆದು ಹಾಕಲು ಮತ್ತು ಕುಟುಂಬ ಆಧರಿತ ವಲಸಿಗರಿಗೆ ನೀಡುವ ದೇಶವಾರು ಗ್ರೀನ್‌ಕಾರ್ಡ್‌ ಮಿತಿಯನ್ನು ಶೇ.7ರಿಂದ ಶೇ.15ಕ್ಕೆ ಹೆಚ್ಚಿಸುವ ಮಹತ್ವದ ಮಸೂದೆಯನ್ನು ಅಮೆರಿಕದ (USA) ಪ್ರಮುಖ ಸಂಸದೀಯ ಸಮಿತಿಯೊಂದು ಅನುಮೋದಿಸಿದೆ.ಅನುಮೋದನೆಗೊಂಡ ಮಸೂದೆ ಕಾಯ್ದೆ ರೂಪ ಪಡೆದುಕೊಂಡರೆ, ಅಮೆರಿಕದ ಗ್ರೀನ್‌ಕಾರ್ಡ್‌ ಪಡೆಯಲು ಸರದಿಯಲ್ಲಿರುವ ಲಕ್ಷಾಂತರ (India) ಭಾರತೀಯ ಟೆಕ್ಕಿಗಳು ಮತ್ತು ಅವರ ಕುಟುಂಬ ಸದಸ್ಯರಿಗೆ ಲಾಭವಾಗಲಿದೆ.ಸದನದ ನ್ಯಾಯಾಂಗ ಸಮಿತಿಯು ಬುಧವಾರ ರಾತ್ರಿ ಕಾನೂನುಬದ್ಧ ಉದ್ಯೋಗಕ್ಕಾಗಿ ಗ್ರೀನ್‌ಕಾರ್ಡ್‌ಗಳ ಸಮಾನ ಲಭ್ಯತೆ (ಈಗಲ್‌)ಕಾಯ್ದೆಯನ್ನು 22-14 ಮತಗಳ ಅಂತರದಿಂದ ಅಂಗೀಕಾರ ಮಾಡಿದೆ. ಇದರಿಂದಾಗಿ ಉದ್ಯೋಗಕ್ಕಾಗಿ ಅಮೆರಿಕಕ್ಕೆ ತೆರಳಿ ಗ್ರೀನ್‌ ಕಾರ್ಡ್‌ ಮೂಲಕ ಶಾಶ್ವತ ಕಾನೂನುಬದ್ಧ ನಿವಾಸಕ್ಕಾಗಿ ಹಲವಾರು ವರ್ಷಗಳಿಂದ ಪ್ರಯತ್ನಿಸುತ್ತಿರುವ ಲಕ್ಷಾಂತರ ವಲಸಿಗ ಭಾರತೀಯರಿಗೆ ಶೀಘ್ರವೇ ಗ್ರೀನ್‌ಕಾರ್ಡ್‌ ಸಿಗುವ ಸುಳಿವು ಲಭ್ಯವಾಗಿದೆ. ಮಸೂದೆಯನ್ನು ಶೀಘ್ರ ಸದನದಲ್ಲಿ ಚರ್ಚೆ ಹಾಗೂ ಮತಕ್ಕಾಗಿ ಕಳುಹಿಸಲಾಗುತ್ತಿದ್ದು, ಅಮೆರಿಕದ ಮೇಲ್ಮನೆ ಸೆನೆಟ್‌ ಇದನ್ನು ಅಂಗೀಕಾರಗೊಳಿಸಿದ ನಂತರ ರಾಷ್ಟಾ್ರಧ್ಯಕ್ಷರ ಅಂಕಿತಕ್ಕಾಗಿ ಕಳುಹಿಸಲಾಗುವುದು. ನಂತರವೇ ಇದು ಅಧಿಕೃತ ಕಾಯ್ದೆಯಾಗಿ ಜಾರಿಗೆ ಬರಲಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist