ನವದೆಹಲಿ: ಮೇವು ಹಗರಣಕ್ಕೆ (Fodder Scam) ಸಂಬಂಧಿಸಿದಂತೆ ಡೊರಾಂಡಾ ಖಜಾನೆ ಪ್ರಕರಣದಲ್ಲಿ ಜಾರ್ಖಂಡ್ ಹೈಕೋರ್ಟ್ ಇಂದು ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ (Lalu Prasad Yadav) ಅವರಿಗೆ ಜಾಮೀನು ಮಂಜೂರು ಮಾಡಿದೆ. ಜೈಲಿನಲ್ಲಿರುವ ಲಾಲೂ ಪ್ರಸಾದ್ ಯಾದವ್ ಅವರ ಆರೋಗ್ಯ ಪದೇಪದೆ ಹದಗೆಡುತ್ತಿದ್ದುದರಿಂದ ಅವರ ಆರೋಗ್ಯ ಸ್ಥಿತಿಯನ್ನು ಪರಿಗಣಿಸಿ, ಜಾಮೀನು ಮಂಜೂರು ಮಾಡಲಾಗಿದೆ. 73 ವರ್ಷದ ಲಾಲೂ ಪ್ರಸಾದ್ ಯಾದವ್ ಅವರು ಡೊರಾಂಡಾ ಖಜಾನೆಯಿಂದ 139 ಕೋಟಿ ರೂ.ಗೂ ಹೆಚ್ಚು ಹಣವನ್ನು ದುರುಪಯೋಗಪಡಿಸಿಕೊಂಡಿದ್ದರು. ಮೇವು ಹಗರಣ ಪ್ರಕರಣದಲ್ಲಿ ಫೆಬ್ರವರಿಯಲ್ಲಿ ಸಿಬಿಐ ನ್ಯಾಯಾಲಯ ಅವರಿಗೆ ಜೈಲು ಶಿಕ್ಷೆ ವಿಧಿಸಿತ್ತು.
ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ
ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?