ಪುತ್ತೂರು: ಪುತ್ತೂರಿನ ಯುವ ಪ್ರತಿಭೆ ರಚನಾ ರೈ ಕನ್ನಡ ಸಿನೆಮಾದ ನಾಯಕಿಯಾಗಿ ನಟಿಸುತ್ತಿದ್ದಾರೆ. ಸರ್ಕಸ್’ ತುಳು ಸಿನೆಮಾ ನಟನೆಯ ಬಳಿಕ ಸ್ಯಾಂಡಲ್ ವುಡ್ ನಟ ಧನ್ವಿರ್ ನಾಯಕ ನಟರಾಗಿರುವ ‘ವಾಮನ’ ಸಿನೆಮಾದಲ್ಲಿ ನಾಯಕಿ ಸ್ಥಾನದಲ್ಲಿ ಕಾಣಿಸಿಕೊಳ್ಳತ್ತಿದ್ದಾರೆ.
ಹಾರಾಡಿ ಶಾಲಾ ಶಿಕ್ಷಕಿಯಾಗಿರುವ ಗಂಗಾ ರೈ ಹಾಗೂ ಪ್ರವೀಣ್ ದಂಪತಿಗಳ ಪುತ್ರಿಯಾಗಿರುವ ರಚನಾ ರೈ ಅವರು ಪತ್ರಿಕೋದ್ಯಮ ಪದವೀಧರೆ. ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪಿಯುಸಿ ಹಾಗೂ ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನಲ್ಲಿ ಪದವಿ ಶಿಕ್ಷಣವನ್ನು ಪಡೆದಿದ್ದಾರೆ. ಮಾಡೆಲಿಂಗ್ನಲ್ಲಿ ಭಾಗವಹಿಸುವ ಹವ್ಯಾಸ ಹೊಂದಿದ್ದಾರೆ. ಈಕೆ ಪದವಿ ವ್ಯಾಸಂಗದ ಸಂದರ್ಭದಲ್ಲಿ ಶ್ವಾನಗಳ ಕುರಿತಾಗಿ ‘ಓ ಮೈ ಡಾಗ್’ ಎಂಬ ಕೃತಿ ರಚಿಸಿದ್ದಾರೆ.ಇದು ಕನ್ನಡದಲ್ಲಿ ನಾಯಕಿ ನಟಿಯಾಗಿ ನಟಿಸುತ್ತಿರುವ ಮೊದಲ ಸಿನೆಮಾ.
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?