ಬೆಂಗಳೂರು(ಏ.30): ಕೇವಲ ಒಂದು ವರ್ಷದ ಹಿಂದೆ ‘ಕರ್ನಾಟಕದ ಉಸ್ತುವಾರಿ ಹೊಣೆ ಬೇಡ, ಇಲ್ಲೇ ಉತ್ತರ ಭಾರತದ ಯಾವುದಾದರೂ ರಾಜ್ಯದ ಜವಾಬ್ದಾರಿ ನೀಡಿ’ ಎಂದು ಹೈಕಮಾಂಡ್ ಅನ್ನು ಕೋರಿದ್ದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ(Randeep Surjewala), ಇದೀಗ ತಮ್ಮ 30 ಮಂದಿಯ ತಂಡದೊಂದಿಗೆ ಮುಂದಿನ ಒಂದು ವರ್ಷ ಕರ್ನಾಟಕದಲ್ಲೇ(Karnataka) ಬೀಡು ಬಿಡಲು ಮುಂದಾಗಿದ್ದಾರೆ.
ಇದಕ್ಕಾಗಿ ಬೆಂಗಳೂರಿನ(Bengaluru) ವಸಂತ ನಗರದಲ್ಲಿ ಮನೆಯೊಂದನ್ನು ಹುಡುಕುವ ಹೊಣೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್(DK Shivakumar) ಅವರಿಗೆ ವಹಿಸಿದ್ದಾರೆ. ರಾಜ್ಯದ ಬಗ್ಗೆಯೇ ಹೆಚ್ಚು ಗಮನ ನೀಡಬೇಕು ಎಂಬ ಕಾರಣಕ್ಕಾಗಿ ಅತ್ಯಂತ ಮಹತ್ವದ ಎಐಸಿಸಿ ಮಾಧ್ಯಮ ಹಾಗೂ ಸಂವಹನ ಘಟಕದ ಅಧ್ಯಕ್ಷ ಸ್ಥಾನವನ್ನು ತ್ಯಜಿಸಲು ಮುಂದಾಗಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?