ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮುಂದಿನ ನಾಲ್ಕು ದಿನಗಳ ಕಾಲ ಮಲೆನಾಡು, ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ!

Twitter
Facebook
LinkedIn
WhatsApp
ಮುಂದಿನ ನಾಲ್ಕು ದಿನಗಳ ಕಾಲ ಮಲೆನಾಡು, ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ!

ಬೆಂಗಳೂರು: ಕರಾವಳಿ, ಮಲೆನಾಡಿನಲ್ಲಿ ಕೂಡ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಕರಾವಳಿ ಪ್ರದೇಶಗಳಲ್ಲಿ ಕೂಡ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ (Karnataka Rains) ಉತ್ತರ ಒಳನಾಡಿನಲ್ಲಿ ಬಿಸಿಲು ಹೆಚ್ಚಾಗಿ, ಉಷ್ಣ ಅಲೆ ಉಂಟಾಗುವ ಎಚ್ಚರಿಕೆ ನೀಡಲಾಗಿದೆ. ಇಂದಿನಿಂದ 4 ದಿನ ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಹೆಚ್ಚಾಗಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ ಎನ್ನಲಾಗಿದೆ.

ಮೇ 10ರಂದು ಒಡಿಶಾದ ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಗಾಳಿಯ ವೇಗ ಗಂಟೆಗೆ 30ರಿಂದ 40 ಕಿ.ಮೀ. ನಂತರ ತಾಪಮಾನ 2ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರು ಮಾತ್ರವಲ್ಲದೆ ಕರಾವಳಿ, ಮಲೆನಾಡಿನಲ್ಲಿ ಕೂಡ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಕರಾವಳಿ ಪ್ರದೇಶಗಳಲ್ಲಿ ಮತ್ತು ಉತ್ತರ ಒಳನಾಡಿನಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ನಾಲ್ಕೈದು ದಿನಗಳಿಂದ ಜೋರಾಗಿ ಮಳೆ ಸುರಿಯುತ್ತಿದ್ದು, ಇಂದು ಸಂಜೆಯ ನಂತರವೂ ಮಳೆ ಅಬ್ಬರಿಸುವ ನಿರೀಕ್ಷೆಯಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist