ಸೋಮವಾರ, ಫೆಬ್ರವರಿ 24, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಇನ್ನು ಮುಂದೆ ಟೆಸ್ಟ್ ಕ್ರಿಕೆಟ್ ಪಂದ್ಯಾಟ ಡಿಡಿ ಸ್ಪೋರ್ಟ್ಸ್ ನಲ್ಲಿ ಲಭ್ಯ

Twitter
Facebook
LinkedIn
WhatsApp
ಇನ್ನು ಮುಂದೆ ಟೆಸ್ಟ್ ಕ್ರಿಕೆಟ್ ಪಂದ್ಯಾಟ ಡಿಡಿ ಸ್ಪೋರ್ಟ್ಸ್ ನಲ್ಲಿ ಲಭ್ಯ

ನವದೆಹಲಿ(ಮೇ.12): ಇನ್ನು ಮುಂದೆ ಭಾರತ ಪುರುಷ ಹಾಗೂ ಮಹಿಳಾ ತಂಡಗಳು ಆಡುವ ಎಲ್ಲಾ ಟೆಸ್ಟ್‌ ಪಂದ್ಯಗಳು ಡಿಡಿ ಸ್ಪೋರ್ಟ್ಸ್‌ ಚಾನೆಲ್‌ನಲ್ಲಿ (DD Sports Channel) ಪ್ರಸಾರಗೊಳ್ಳಲಿದೆ. ಏಕದಿನ, ಟಿ20 ಪಂದ್ಯಗಳ ಜೊತೆ ರಾಷ್ಟ್ರೀಯ ಅಗತ್ಯತೆ ಎಂದು ಪರಿಗಣಿಸಿ ಟೆಸ್ಟ್‌ ಪಂದ್ಯಗಳನ್ನೂ ಇನ್ನು ಮುಂದೆ ಪ್ರಸಾರ ಮಾಡಬೇಕು ಎಂದು ವಾರ್ತಾ ಮತ್ತು ಪ್ರಸಾರ ಸಚಿವಾಲಯ ನಿದೇರ್ಶನ ನೀಡಿದೆ. 
ಇದು ಕ್ರೀಡಾಭಿಮಾನಿಗಳಿಗೆ ಸಿಹಿ ಸುದ್ದಿ ಆಗಿದ್ದರೂ ಪಂದ್ಯಗಳ ಪ್ರಸಾರ ಹಕ್ಕು ಪಡೆಯುವ ಸಂಸ್ಥೆಗಳಿಗೆ ಇದರಿಂದ ಹಿನ್ನಡೆಯುಂಟಾಗುವ ಸಾಧ್ಯತೆ ಇದೆ. ಇನ್ನು, ಭಾರತದ ಕ್ರಿಕೆಟ್‌ ಪಂದ್ಯಗಳು ಮಾತ್ರವಲ್ಲದೇ ಒಲಿಂಪಿಕ್ಸ್‌ (Olympics), ಕಾಮನ್‌ವೆಲ್ತ್‌ ಹಾಗೂ ಏಷ್ಯನ್‌ ಗೇಮ್ಸ್‌ ಸ್ಪರ್ಧೆಗಳು, ಭಾರತ ಪಾಲ್ಗೊಳ್ಳಲಿರುವ ಡೇವಿಸ್‌ ಕಪ್‌, ಗ್ರ್ಯಾನ್‌ಸ್ಲಾಂ ಟೆನಿಸ್‌ ಟೂರ್ನಿ, ಹಾಕಿ ವಿಶ್ವಕಪ್‌, ಫಿಫಾ ಫುಟ್ಬಾಲ್‌ ವಿಶ್ವಕಪ್‌ ಪಂದ್ಯಗಳನ್ನೂ ಪ್ರಸಾರ ಮಾಡುವಂತೆ ಸೂಚನೆ ನೀಡಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist