ಗುರುವಾರ, ಮೇ 16, 2024
ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಾರ್ದಿಕ್ ಪಟೇಲ್ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ !!

Twitter
Facebook
LinkedIn
WhatsApp
ಹಾರ್ದಿಕ್ ಪಟೇಲ್   ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ !!

ಅಹಮದಾಬಾದ್: ಕಾಂಗ್ರೆಸ್ ಪಕ್ಷದಲ್ಲಿ ಹೊಸ ಭರವಸೆ ಮೂಡಿಸಿದ್ದ ಯುವ ನೇತಾರ ಹಾರ್ದಿಕ್ ಪಟೇಲ್ (Hardik Patel) ಬುಧವಾರ (ಮೇ 18) ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ದೇಶದ ಗಮನ ಸೆಳೆದಿರುವ ಗುಜರಾತ್ ವಿಧಾನಸಭಾ ಚುನಾವಣೆಗೆ ಶೀಘ್ರದಲ್ಲಿಯೆ ದಿನಾಂಕ ಘೋಷಣೆಯಾಗಲಿದೆ. ಈ ಹಿನ್ನೆಲೆಯಲ್ಲಿ ಪಾಟಿದಾರ್ ಸಮುದಾಯದ ಹಿರಿಯ ನಾಯಕ ಹಾರ್ದಿಕ್ ಪಟೇಲ್ ನಡೆ ಮಹತ್ವ ಪಡೆದುಕೊಂಡಿದೆ.

ರಾಜಸ್ಥಾನದ ಉದಯಪುರದಲ್ಲಿ ನಡೆದ ಮೂರು ದಿನಗಳ ಚಿಂತನ ಸಭೆಯಲ್ಲಿಯೂ ಹಾರ್ದಿಕ್ ಪಟೇಲ್ ಪಾಲ್ಗೊಂಡಿರಲಿಲ್ಲ. ಮೇ 15ರಂದು ಪಾಟಿದಾರ್ ಸಮುದಾಯದ ಪ್ರಭಾವಿ ನಾಯಕ ನರೇಶ್ ಪಟೇಲ್ ಅವರಿಗೆ ರಾಜಕೀಯ ಸೇರ್ಪಡೆ ಕುರಿತು ಶೀಘ್ರ ನಿರ್ಧಾರ ತೆಗೆದುಕೊಳ್ಳುವಂತೆ ಹಾರ್ದಿಕ್ ಪಟೇಲ್ ವಿನಂತಿಸಿದ್ದರು.
ಪಾಟೀದಾರ್ ಸಮುದಾಯಕ್ಕೆ ಮೀಸಲಾತಿ ನೀಡಬೇಕೆಂದು ಹೋರಾಡುತ್ತಿದ್ದ ಅಲ್ಪೇಶ್ ಕಠಾರಿಯಾ ಮತ್ತು ದಿನೇಶ್ ಬಂಭಾನಿಯಾ ಅವರೊಂದಿಗೆ ಹಾರ್ದಿಕ್ ಪಟೇಲ್ ಮೇ 15ರಂದು ನರೇಶ್ ಪಟೇಲ್ ಅವರನ್ನು ಭೇಟಿಯಾಗಿದ್ದರು. ಹಾರ್ದಿಕ್ ಪಟೇಲ್ ಕಾಂಗ್ರೆಸ್ ತೊರೆಯಬಹುದು ಎಂಬ ಮಾತುಗಳು ಹಲವು ದಿನಗಳಿಂದ ಕೇಳಿ ಬರುತ್ತಿತ್ತು. ಗುಜರಾತ್​ನ ಕಾಂಗ್ರೆಸ್ ನಾಯಕರು ತಮಗೆ ಸಹರಿಸುತ್ತಿಲ್ಲ. ಯುವಜನರ ಸಂಘಟನೆಗೆ ನೆರವಾಗುತ್ತಿಲ್ಲ ಎಂದು ಹಾರ್ದಿಕ್ ಪಟೇಲ್ ಈ ಮೊದಲು ಸಾರ್ವಜನಿಕವಾಗಿ ದೂರಿದ್ದರು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ