ಮಂಡ್ಯ: ಧಾರಾಕಾರ ಮಳೆಗೆ ಮಂಡ್ಯದಲ್ಲಿ ಹಲವು ಅವಘಡಗಳು ಸಂಭವಿಸಿದ್ದು, ಇದೀಗ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಕೊಚ್ಚಿ ಹೋಗಿದೆ.
ಮಂಡ್ಯದ ಇಂಡುವಾಳು ಬಳಿ ಹೆದ್ದಾರಿ ಕೊಚ್ಚಿ ಹೋಗಿದೆ. ಹಳ್ಳದಲ್ಲಿ ಅಪಾರ ಪ್ರಮಾಣದಲ್ಲಿ ನೀರು ಬಂದ ಕಾರಣ ಸೇತುವೆಯ ಪೈಪ್ಗಳು ಕೊಚ್ಚಿ ಬಂದಿವೆ. ಸದ್ಯ ಹೆದ್ದಾರಿ ಕಾಮಗಾರಿ ಪ್ರಗತಿಯಲ್ಲಿದೆ.
ಈ ಪರಿಣಾಮ ಬೆಂಗಳೂರಿನಿಂದ ಮೈಸೂರಿನ ಕಡೆಗೆ ತೆರಳುವ ವಾಹನ ಸವಾರು ಟ್ರಾಫಿಕ್ ಜಾಮ್ನಿಂದ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಒಂದು ವೇಳೆ ಮಳೆ ಇನ್ನೂ ಹೆಚ್ಚಾದ್ರೆ ಹೆದ್ದಾರಿ ಇನ್ನಷ್ಟು ಕುಸಿಯುವ ಆತಂಕ ಶುರುವಾಗಿದೆ.
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?