ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದಾಂಪತ್ಯಕ್ಕೆ ಕಾಲಿಟ್ಟ ಸ್ಯಾಂಡಲ್‌ವುಡ್‌ ನಟಿ ಸಂಜನಾ ಗಲ್ರಾನಿ ಸಹೋದರಿ ನಿಕ್ಕಿ ಗಲ್ರಾನಿ !

Twitter
Facebook
LinkedIn
WhatsApp
ದಾಂಪತ್ಯಕ್ಕೆ ಕಾಲಿಟ್ಟ ಸ್ಯಾಂಡಲ್‌ವುಡ್‌ ನಟಿ ಸಂಜನಾ ಗಲ್ರಾನಿ  ಸಹೋದರಿ ನಿಕ್ಕಿ ಗಲ್ರಾನಿ !

ಸ್ಯಾಂಡಲ್‌ವುಡ್‌ ನಟಿ ಸಂಜನಾ ಗಲ್ರಾನಿ (Sanjjanaa Galrani) ಸಹೋದರಿ ನಿಕ್ಕಿ ಗಲ್ರಾನಿ (Nikki Galrani ) 2014ರಲ್ಲಿ ಸಿನಿಮಾ ಇಂಡಸ್ಟ್ರಿಗೆ ಕಾಲಿಟ್ಟರು. ಕನ್ನಡ, ತಮಿಳು, ಮಲಯಾಳಂ ಭಾಷೆಯ ಸಿನಿಮಾ ಸೇರಿ 30ಕ್ಕೂ ಅಧಿಕ ಚಿತ್ರಗಳಲ್ಲಿ ನಿಕ್ಕಿ ನಟಿಸಿದ್ದಾರೆ. ಈಗ ಖ್ಯಾತ ನಟ ಆದಿ ಪಿನಿಸೆಟ್ಟಿ (Aadhi Pinisetty) ಜೊತೆಗೆ ಹೊಸ ಬಾಳು ಆರಂಭಿಸಿದ್ದಾರೆ. ಇಂದು (ಮೇ 19) ಅವರ ವಿವಾಹ ನೆರವೇರಿದೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನವ ದಂಪತಿಗೆ ಸೋಶಿಯಲ್ ಮೀಡಿಯಾದಲ್ಲಿ ಶುಭಾಶಯಗಳು ಹರಿದು ಬಂದಿವೆ.


ನಿಕ್ಕಿ ಮತ್ತು ಆದಿ ಈ ಮೊದಲಿನಿಂದಲೂ ಡೇಟಿಂಗ್ ಮಾಡುತ್ತಿದ್ದರು. ಆದರೆ, ಈ ವಿಚಾರವನ್ನು ಒಪ್ಪಿಕೊಂಡಿರಲಿಲ್ಲ. ಅವರು ಆಗಾಗ ಒಟ್ಟಾಗಿ ಸುತ್ತಾಡುತ್ತಿದ್ದರು. ಈ ಫೋಟೋಗಳು ವೈರಲ್ ಆಗಿದ್ದವು. ಮಾರ್ಚ್​ ತಿಂಗಳಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳುವ ಮೂಲಕ ಹೊಸ ಜೀವನ ಆರಂಭಿಸಲು ಮುನ್ನುಡಿ ಬರೆದಿದ್ದರು. ಇದು ಅನೇಕರಿಗೆ ಅಚ್ಚರಿ ಮೂಡಿಸಿತ್ತು. ಈಗ ಸದ್ದಿಲ್ಲದೆ ಇಬ್ಬರೂ ಹಸೆಮಣೆ ಏರಿದ್ದಾರೆ. ಈ ಮದುವೆಗೆ ಕುಟುಂಬ ಸದಸ್ಯರು ಹಾಗೂ ಆಪ್ತರು ಮಾತ್ರ ಭಾಗಿ ಆಗಿದ್ದಾರೆ. ನಟ ನಾನಿ ಮೊದಲಾದವರು ಮದುವೆ ಮನೆಯಲ್ಲಿ ಕಾಣಿಸಿಕೊಂಡಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ