ಶುಕ್ರವಾರ, ಮೇ 10, 2024
ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಳಂಬವಾದರೂ ನಮಗೆ ನ್ಯಾಯ ಸಿಕ್ಕಿದೆ: ಗುರ್ನಾಮ್ ಸಿಂಗ್ ಕುಟುಂಬ

Twitter
Facebook
LinkedIn
WhatsApp
ವಿಳಂಬವಾದರೂ ನಮಗೆ ನ್ಯಾಯ ಸಿಕ್ಕಿದೆ: ಗುರ್ನಾಮ್ ಸಿಂಗ್ ಕುಟುಂಬ

ಪಟಿಯಾಲದಲ್ಲಿ ಕ್ರಿಕೆಟಿಗ, ರಾಜಕಾರಣಿ ನವಜೋತ್ ಸಿಂಗ್ ಸಿಧು (Navjot Singh Sidhu)ಅವರೊಂದಿಗಿನ ರಸ್ತೆ ಜಗಳ ಘಟನೆಯಲ್ಲಿ 34 ವರ್ಷಗಳ ಹಿಂದೆ ಪ್ರಾಣ ಕಳೆದುಕೊಂಡ ಗುರ್ನಾಮ್ ಸಿಂಗ್ (65) ಅವರ ಕುಟುಂಬ ಸದಸ್ಯರು ಸುಪ್ರೀಂಕೋರ್ಟ್ ತಮ್ಮ ಪರ ಆದೇಶ ನೀಡಿದಕ್ಕಾಗಿ ಸರ್ವಶಕ್ತನಿಗೆ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದ್ದಾರೆ. 34 ವರ್ಷಗಳ ನಂತರ ನ್ಯಾಯ ದೊರಕಿದೆ, ನಾನು ದೇವರ ಮುಂದೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಸುದೀರ್ಘ ಕಾನೂನು ಹೋರಾಟ ಕೊನೆಗೊಂಡ ನಂತರ ಗುರ್ನಾಮ್ ಸಿಂಗ್ (Gurnam Singh)ಅವರ ಮಗ ನರ್ವೇದಿಂದರ್ ಸಿಂಗ್ ಹೇಳಿದ್ದಾರೆ. 2018ರಲ್ಲಿ ಸುಪ್ರೀಂಕೋರ್ಟ್ (Supreme Court) ಕೇವಲ ₹ 1,000 ದಂಡವನ್ನು ವಿಧಿಸುವ ಮೂಲಕ ಸಿಧುವನ್ನು ಬಿಡುಗಡೆ ಮಾಡಿದಾಗ ನನಗೆ ನಿರಾಶೆಯಾಗಿದೆ ಎಂದಿದ್ದಾರೆ ನರ್ವೇದಿಂದರ್. ಆದರೆ ಕುಟುಂಬವು ಈ ನಿರ್ಧಾರವನ್ನು ದೇವರ ನಿರ್ಧಾರವೆಂದು ಒಪ್ಪಿಕೊಂಡಿದೆ ಎಂದಿದ್ದರು. ನಂತರ ಅವರು ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದು, “ನನಗೆ ನ್ಯಾಯಾಂಗದಲ್ಲಿ ನಂಬಿಕೆ ಇದೆ” ಎಂದು ಹೇಳಿದರು. ಗುರುವಾರ ಇದೇ ಮೇಲ್ಮನವಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನವಜೋತ್ ಸಿಂಗ್ ಸಿಧುಗೆ ಜೈಲು ಶಿಕ್ಷೆ ವಿಧಿಸಿದೆ. ಈ ಆದೇಶಕ್ಕೆ ಪ್ರತಿಕ್ರಿಯಿಸಿದ ಗುರ್ನಾಮ್ ಸಿಂಗ್ ಅವರ ಮೊಮ್ಮಗ ಸಾಬ್ಬಿ, “ವಿಳಂಬವಾಗಬಹುದು ಆದರೆ ದೇವರು ಯಾವಾಗಲೂ ನ್ಯಾಯವನ್ನು ನೀಡುತ್ತಾನೆ. ನಾವು ದೇವರಿಗೆ ಮಾತ್ರವಲ್ಲದೆ ನಮ್ಮ ಸುದೀರ್ಘ ಕಾನೂನು ಹೋರಾಟದಲ್ಲಿ ನಮ್ಮೊಂದಿಗೆ ನಿಂತ ಪ್ರತಿಯೊಬ್ಬರಿಗೂ ನಾವು ಧನ್ಯವಾದ ಹೇಳುತ್ತೇವೆ. ಈ ಸಮಯದಲ್ಲಿ ನಾವು ಅನೇಕ ಒತ್ತಡಗಳನ್ನು ಅನುಭವಿಸಿದ್ದೇವೆ ಎಂದಿದ್ದಾರೆ.
ಆರೋಪ ಮುಕ್ತರಾದಾಗ ಸಿಧು ತೀವ್ರವಾಗಿ ಪ್ರತಿಕ್ರಿಯಿಸಿದ್ದರು. ನಾವು ದೇವರಿಗೆ ಕೃತಜ್ಞರಾಗಿರುತ್ತೇವೆ ಎಂದು ಮಾತ್ರ ಹೇಳಬಹುದು ಎಂದಿದ್ದಾರೆ ಸಾಬ್ಬಿ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ