ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇಂದಿಗೆ ಮಂಗಳೂರು ವಿಮಾನ ಅವಘಡಕ್ಕೆ 12 ವರ್ಷ!

Twitter
Facebook
LinkedIn
WhatsApp
ಇಂದಿಗೆ ಮಂಗಳೂರು ವಿಮಾನ ಅವಘಡಕ್ಕೆ 12 ವರ್ಷ!

ಮಂಗಳೂರು: 2010 ಮೇ 22ರ ಮುಂಜಾನೆ ದುಬೈಯಿಂದ ಮಂಗಳೂರಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊರಟ ವಿಮಾನ ಇನ್ನೇನು ಲ್ಯಾಂಡಿಂಗ್ ಮಾಡಲಿದೆ ಅನ್ನುವಷ್ಟರಲ್ಲಿ ರನ್ವೆವೇಯಿಂದ ಜಾರಿ ನಿಯಂತ್ರಣ ತಪ್ಪಿ ಸಂಭವಿಸಿದ ಭಾರಿ ದುರಂತಕ್ಕೆ 2022 ಮೇ 22ಕ್ಕೆ 12 ವರ್ಷ ಪೂರ್ಣವಾಗಿದೆ. ದೇಶದ ನಾಗರಿಕ ವಿಮಾನಯಾನ ರಂಗದಲ್ಲಿಯೇ ಇದು ಎಂದೆಂದೂ ಮರೆಯಲಾಗದ ದುರ್ಘ‌ಟನೆ. 2010ರ ಮೇ 22ರ ಮುಂಜಾನೆ ಸಂಭವಿಸಿದ ಮಹಾದುರಂತದಲ್ಲಿ ಪೈಲಟ್‌, ಸಿಬಂದಿ ಸೇರಿ 158 ಮಂದಿ ಮೃತಪಟ್ಟಿದ್ದರು. ವಿಮಾನದಲ್ಲಿ ಒಟ್ಟು 135 ಮಂದಿ ವಯಸ್ಕರು, 19 ಮಕ್ಕಳು ಮತ್ತು 4 ಶಿಶುಗಳು, 6 ಮಂದಿ ವಿಮಾನ ಸಿಬಂದಿ ಸೇರಿ ಒಟ್ಟು 166 ಮಂದಿ ಪ್ರಯಾಣಿಸುತ್ತಿದ್ದರು. ಈ ಪೈಕಿ 8 ಮಂದಿ ಬದುಕುಳಿದಿದ್ದರು.
ದುಬಾೖಯಿಂದ ಮಂಗಳೂರಿಗೆ ಬಂದ ವಿಮಾನ ಎಲ್ಲ ಸುರಕ್ಷತೆ ಜೊತೆ ಇಳಿದಿತ್ತು. ಆದರೆ ರನ್‌ವೇಯ ತುದಿಯಲ್ಲಿ ನಿಲ್ಲಬೇಕಾದ ವಿಮಾನವು ನಿಲ್ಲದೆ ಮುಂದಕ್ಕೆ ಚಲಿಸಿ ಕಮರಿಗೆ ಉರುಳಿ ಅವಘಢ ಸಂಭವಿಸಿತ್ತು. ದೇಶದ ನಾಗರಿಕ ವಿಮಾನಯಾನ ರಂಗದಲ್ಲಿಯೇ ಇದು ಎಂದೆಂದೂ ಮರೆಯಲಾಗದ ದುರ್ಘ‌ಟನೆ.
2010ರ ಮೇ 22ರ ಮುಂಜಾನೆ ಸಂಭವಿಸಿದ ಮಹಾದುರಂತದಲ್ಲಿ ಪೈಲಟ್‌, ಸಿಬಂದಿ ಸೇರಿ 158 ಮಂದಿ ಮೃತಪಟ್ಟಿದ್ದರು. ವಿಮಾನದಲ್ಲಿ ಒಟ್ಟು 135 ಮಂದಿ ವಯಸ್ಕರು, 19 ಮಕ್ಕಳು ಮತ್ತು 4 ಶಿಶುಗಳು, 6 ಮಂದಿ ವಿಮಾನ ಸಿಬಂದಿ ಸೇರಿ ಒಟ್ಟು 166 ಮಂದಿ ಪ್ರಯಾಣಿಸುತ್ತಿದ್ದರು. ಈ ಪೈಕಿ 8 ಮಂದಿ ಬದುಕುಳಿದಿದ್ದರು.
ದುಬಾೖಯಿಂದ ಮಂಗಳೂರಿಗೆ ಬಂದ ವಿಮಾನ ಎಲ್ಲ ಸುರಕ್ಷತೆ ಜೊತೆ ಇಳಿದಿತ್ತು. ಆದರೆ ರನ್‌ವೇಯ ತುದಿಯಲ್ಲಿ ನಿಲ್ಲಬೇಕಾದ ವಿಮಾನವು ನಿಲ್ಲದೆ ಮುಂದಕ್ಕೆ ಚಲಿಸಿ ಕಮರಿಗೆ ಉರುಳಿ ಅವಘಢ ಸಂಭವಿಸಿತ್ತು.ಬದುಕಿ ಉಳಿದವರಿಗೆ ಪರಿಹಾರ ಪ್ರಕ್ರಿಯೆ ಒಂದೆರಡು ವರ್ಷಗಳಲ್ಲಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅವರು ನಮ್ಮ ಸಂಘದ ಜತೆಗೆ ಸಂಪರ್ಕದಲ್ಲಿಲ್ಲ ಎಂದು ಮಂಗಳೂರು ವಿಮಾನ ದುರಂತ ಸಂತ್ರಸ್ತರ ಸಂಘದ ಅಧ್ಯಕ್ಷ ಮಹಮ್ಮದ್‌ ಉಸ್ಮಾನ್‌ ಹೇಳಿದ್ದರು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ