ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರಿನಲ್ಲಿ ರಸ್ತೆ ಕಾಂಕ್ರೀಟಿಕರಣಕ್ಕೆ ವಿರೋಧಿಸಿ ಕಾಂಕ್ರೀಟ್ ರಾಶಿಯಲ್ಲಿ ಹೊರಳಾಡಿ ಪ್ರತಿಭಟಿಸಿದ ಮಹಿಳೆ

Twitter
Facebook
LinkedIn
WhatsApp
 
ಮಂಗಳೂರಿನಲ್ಲಿ ರಸ್ತೆ ಕಾಂಕ್ರೀಟಿಕರಣಕ್ಕೆ ವಿರೋಧಿಸಿ ಕಾಂಕ್ರೀಟ್ ರಾಶಿಯಲ್ಲಿ ಹೊರಳಾಡಿ ಪ್ರತಿಭಟಿಸಿದ ಮಹಿಳೆ

ಮಂಗಳೂರು: ನಗರದ ಮಣ್ಣಗುಡ್ಡ ಜಂಕ್ಷನ್‌ ಸಮೀಪ ಒಳರಸ್ತೆ ಕಾಂಕ್ರೀಟೀಕರಣ ನಡೆಯುತ್ತಿದ್ದಾಗ ಮಹಿಳೆಯೊಬ್ಬರು ಕಾಮಗಾರಿ ವಿರೋಧಿಸಿ ಕಾಂಕ್ರೀಟ್‌ ರಸ್ತೆಯಲ್ಲಿ ಹೊರಳಾಡಿ ಪ್ರತಿಭಟಿಸಿದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.
ಮಣ್ಣಗುಡ್ಡ ಗುರ್ಜಿ ಜಂಕ್ಷನ್‌ನಿಂದ ಉರ್ವ ಮಾರ್ಕೆಟ್‌ ರಸ್ತೆಯನ್ನು ಇತ್ತೀಚೆಗೆ ಕಾಂಕ್ರೀಟೀಕರಣಗೊಳಿಸಲಾಗಿದೆ. ಈ ಕಾಮಗಾರಿಯ ಬಳಿಕ ಒಳರಸ್ತೆಯಲ್ಲಿರುವ 4 ಮನೆಗಳಿಗೆ ಹೋಗಲು ಅನಾನುಕೂಲವಾಗುತ್ತಿದ್ದು, ಇದಕ್ಕಾಗಿ ಲೋಕೋಪಯೋಗಿ ಇಲಾಖೆಯಿಂದ ಕಾಂಕ್ರೀಟ್‌ ರಸ್ತೆ ಕಾಮಗಾರಿಗೆ ಯೋಜನೆ ರೂಪಿಸಲಾಗಿತ್ತು. ಅದರಂತೆ ಮಂಗಳವಾರ ಬೆಳಗ್ಗೆ ಕಾಮಗಾರಿಗೆ ಕಾಂಕ್ರೀಟ್‌ ಲಾರಿ ಆಗಮಿಸಿದಾಗ ಮಹಿಳೆ ಏಕಾಏಕಿ ಕಾಂಕ್ರೀಟ್‌ ರಾಶಿಯಲ್ಲಿ ಹೊರಳಾಡಿ ಪ್ರತಿಭಟಿಸಿದ್ದಾರೆ.ಕಾಂಕ್ರೀಟ್‌ ರಸ್ತೆಯ ಕಾಮಗಾರಿ ಹಿನ್ನಲೆಯಲ್ಲಿ ಮಂಗಳವಾರ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿತ್ತು. ಆದರೂ ಮಹಿಳೆ ಕಾಂಕ್ರೀಟ್‌ ರಾಶಿಯಲ್ಲಿ ಹೊರಳಾಡಿ ಪ್ರತಿಭಟಿಸಿದ್ದು, ಸುಮಾರು 1 ಗಂಟೆಗೂ ಅಧಿಕ ಕಾಲ ಗೊಂದಲ ವಾತಾವರಣ ಉಂಟಾಗಿತ್ತು. ಬಳಿಕ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದು, ಬಳಿಕ ಬಿಡುಗಡೆಗೊಳಿಸಿದ್ದಾರೆ. ಪೊಲೀಸ್‌ ಭದ್ರತೆಯಲ್ಲಿ ಕಾಮಗಾರಿಯನ್ನು ನಡೆಸಲಾಯಿತು.

 

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ