![ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್](https://urtv24.com/wp-content/uploads/2024/12/WhatsApp-Image-2024-12-12-at-22.37.00-6787e1d3-300x169.jpg)
ಚಂಡೀಗಢ(ಮೇ.30): ಭಾರತದ ಅಥ್ಲೀಟ್ಗಳು ವಿದೇಶಗಳಿಂದ ಬರುವಾಗ ನಿಷೇಧಿತ ಡ್ರಗ್ಸ್ಗಳನ್ನು ತಂದು ಇಲ್ಲಿನ ಇತರೆ ಅಥ್ಲೀಟ್ಗಳಿಗೆ ಹಂಚುತ್ತಿದ್ದಾರೆ ಎಂದು ಭಾರತ ಅಥ್ಲೆಟಿಕ್ಸ್ ಫೆಡರೇಶನ್(ಎಎಫ್ಐ) (Athletics Federation of India) ಉಪಾಧ್ಯಕ್ಷೆ, 2004ರ ಒಲಿಂಪಿಕ್ಸ್ ಪದಕ ವಿಜೇತೆ ಅಂಜು ಬಾಬಿ ಜಾರ್ಜ್ (Anju Bobby George) ಗಂಭೀರ ಆರೋಪ ಮಾಡಿದ್ದಾರೆ.
2 ದಿನಗಳ ಎಎಫ್ಐ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ದೂರಿರುವ ಅಂಜು, ‘ಭಾರತದಲ್ಲಿ ನಿಷೇಧವಿರುವ ಹಲವು ಡ್ರಗ್ಸ್ಗಳನ್ನು ವಿದೇಶದಿಂದ ತರಲಾಗುತ್ತಿದೆ. ಕೇವಲ ಕೋಚ್ಗಳು ಮಾತ್ರವಲ್ಲದೇ ಹಲವು ಅಥ್ಲೀಟ್ಗಳು ಕೂಡಾ ತಮ್ಮ ಪ್ರದರ್ಶನ ಗುಣಮಟ್ಟವೃದ್ಧಿಸುವಂತಹ ಡ್ರಗ್ಸ್ಗಳನ್ನು ಇತರೆ ಅಥ್ಲೀಟ್ಗಳಿಗೆ ನೀಡುತ್ತಿದ್ದಾರೆ. ಈ ಬೆಳವಣಿಗೆ ಆತಂಕಕಾರಿ’ ಎಂದಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಎಎಫ್ಐ ಅಧ್ಯಕ್ಷ ಅದಿಲ್ಲೆ ಸುಮರಿವಾಲಾ, ‘ಈ ಆರೋಪವನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ಅಥ್ಲೀಟ್ಗಳ ಪರೀಕ್ಷೆಯನ್ನು ಇನ್ನೂ ಕಠಿಣಗೊಳಿಸುತ್ತೇವೆ. ರಾಷ್ಟ್ರೀಯ ಉದ್ದೀಪನ ನಿಗ್ರಹ ಘಟಕ(ನಾಡಾ)ಕ್ಕೂ ಇದರ ಬಗ್ಗೆ ಮಾಹಿತಿ ನೀಡಿದ್ದು, ಪರೀಕ್ಷೆಗಳನು ಇನ್ನಷ್ಟುತೀವ್ರಗೊಳಿಸಲು ಸೂಚನೆ ನೀಡಿದ್ದೇವೆ’ ಎಂದರು. ಉದ್ದೀಪನ ಮದ್ದು ಸೇವನೆಯಲ್ಲಿ ಜಾಗತಿಕ ಮಟ್ಟದಲ್ಲಿ ರಷ್ಯಾ ಮೊದಲ ಸ್ಥಾನದಲ್ಲಿದ್ದರೆ, ಭಾರತ 3ನೇ ಸ್ಥಾನದಲ್ಲಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist