ಬೆಂಗಳೂರು:ನಟಿ ಚೇತನ ರಾಜ್ ಸಾವು ಪ್ರಕರಣ ಮಾಸುವ ಮೊದಲೇ ಇನ್ನೊಂದು ಫ್ಯಾಟ್ ಕರಗಿಸುವ ಸರ್ಜರಿ ಎಡವಟ್ಟು ಬಹಿರಂಗವಾಗಿದೆ.
ದೆಹಲಿ ಮೂಲದ ಯುವತಿ ಬೆಂಗಳೂರಿನ ಎಂ.ಎಸ್ ಪಾಳ್ಯದ ಆಸ್ಪತ್ರೆಯೊಂದರಲ್ಲಿ ಪ್ರೆಸ್ಟಿನ್ ಕೇರ್ ಮೂಲಕ ಸರ್ಜರಿ ಮಾಡಿಸಿಕೊಡಿದ್ದರು.
ಆದರೆ ಅವರಿಗೆ ಸರ್ಜರಿ ಮಾಡಿದ ಹತ್ತೇ ದಿನದಲ್ಲಿ ಸೈಡ್ ಎಫೆಕ್ಟ್ ಶುರುವಾಗಿದೆ. ಕೀವು, ಗಾಯ ಉಂಟಾಗಿ ನೋವಿನಿಂದ ಒದ್ದಾಡುತ್ತಿದ್ದಾರೆ. ಸರ್ಜರಿ ಎಡವಟ್ಟಿನ ನಂತರ ಆಸ್ಪತ್ರೆಯವರು ಸಹ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಅಕಾಂಕ್ಷ ಆಸ್ಪತ್ರೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?