ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಹಿಂದಿ ಟೀಸರ್ ನಲ್ಲಿ ಕನ್ನಡ! ಶಾರೂಖ್ ಪ್ಯಾನ್ ಇಂಡಿಯಾ ಸಿನಿಮಾ ‘ಜವಾನ್’ ಟೀಸರ್ ಔಟ್

Twitter
Facebook
LinkedIn
WhatsApp
ಹಿಂದಿ ಟೀಸರ್ ನಲ್ಲಿ ಕನ್ನಡ! ಶಾರೂಖ್ ಪ್ಯಾನ್ ಇಂಡಿಯಾ ಸಿನಿಮಾ ‘ಜವಾನ್’ ಟೀಸರ್ ಔಟ್
 

ಮುಂಬೈ: ಕೆಜಿಎಫ್ -2 ಚಿತ್ರ ಭಾರತೀಯ ಚಿತ್ರರಂಗದಲ್ಲಿ ನಾನಾ ದಾಖಲೆಗಳನ್ನು ಬರೆಯುವುದರ ಜೊತೆಗೆ ಭಾರತೀಯ ಚಿತ್ರರಂಗದಲ್ಲಿ ಮಹತ್ವದ ತಿರುವು ನೀಡಿದೆ. ಸ್ಯಾಂಡಲ್ ವುಡ್ ಕೀರ್ತಿ ಪತಾಕೆಯನ್ನು ದೇಶ, ವಿದೇಶಗಳಲ್ಲಿ ರಾರಾಜಿಸುವಂತೆ ಮಾಡಿದೆ.

ಒಂದು ಕಾಲದಲ್ಲಿ ಕನ್ನಡ ಸಿನಿಮಾವೆಂದರೆ ಮೂಗು ಮುರಿಯುತ್ತಿದ್ದವರು ಈಗ ಕನ್ನಡ ಸಿನಿಮಾ, ಕಲಾವಿದರು, ತಂತ್ರಜ್ಞರ ಬಗ್ಗೆ ವಿಶೇಷ ಅಭಿಮಾನ, ಗೌರವ ಸಲ್ಲಿಸುವಂತೆ ಮಾಡಿದೆ. ಕೆಜಿಎಫ್-2 ಯಶಸ್ಸಿನಿಂದ ಆಕರ್ಷಿತರಾಗಿರುವ ಬಾಲಿವುಡ್ ಕೂಡಾ ಇದೀಗ ಪಂಚ ಭಾಷೆಗಳಲ್ಲಿ ಚಿತ್ರ ಬಿಡುಗಡೆ ಮಾಡುತ್ತಿದೆ. ಭಾರತೀಯ ಚಿತ್ರೋದ್ಯಮದಲ್ಲಿ ನಿಜಕ್ಕೂ ಇದೊಂದು ಮಹತ್ವದ ಬದಲಾವಣೆಯಾಗಿದೆ.

 

ಶಾರೂಖ್ ಖಾನ್ ಅಭಿನಯದ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ‘ಜವಾನ್’ ಟೀಸರ್  ಇಂದು ಬಿಡುಗಡೆಯಾಗಿದ್ದು, ಕನ್ನಡ ಭಾಷೆಗೂ ಸ್ಥಾನ ನೀಡಲಾಗಿದೆ. ಇದರಿಂದ ಕನ್ನಡಿಗರು ಪಿಧಾ ಆಗಿದ್ದಾರೆ. ಅಟ್ಲೀ ನಿರ್ದೇಶನದ, ಗೌರಿಖಾನ್ ನಿರ್ಮಿಸಿರುವ ಈ  ಚಿತ್ರದ ಟೀಸರ್ ನ್ನು ಶಾರೂಖ್ ಖಾನ್ ಇಂದು ತಮ್ಮ ಟ್ವೀಟರ್ ನಲ್ಲಿ ಹಂಚಿಕೊಂಡಿದ್ದಾರೆ.

ಆಕ್ಷನ್ ಪ್ಯಾಕ್ಡ್ ಜವಾನ್ ಸಿನಿಮಾ ಜೂನ್ 2, 2023 ರಂದು ಹಿಂದಿ, ತಮಿಳು, ತೆಲುಗು, ಮಲಯಾಳಂ ಹಾಗೂ ಕನ್ನಡದಲ್ಲಿ ಬಿಡುಗಡೆಯಾಗಲಿದೆ ಎಂದು ಶಾರೂಖ್ ಖಾನ್ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ನ್ನು ಅಟ್ಲೀ ಸೇರಿದಂತೆ ಹಲವಾರು ಮಂದಿ ತಮ್ಮ ಟ್ವೀಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ