ನವದೆಹಲಿ: ದೇಶದ ಕರೆನ್ಸಿ ನೋಟುಗಳಲ್ಲಿ ಮಹಾತ್ಮಾ ಗಾಂಧಿಯವರ ಚಿತ್ರದ ಜೊತೆಗೆ ರವೀಂದ್ರನಾಥ ಠಾಗೋರ್ ಮತ್ತು ಎಪಿಜೆ ಅಬ್ದುಲ್ ಕಲಾಂ ಅವರ ಹೆಸರನ್ನು ಸೇರಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಇಂಡಿಯನ್ ಎಕ್ಸ್ ಪ್ರೆಸ್ ಸೇರಿದಂತೆ ರಾಷ್ಟ್ರೀಯ ಮಾಧ್ಯಮಗಳು ಈ ಸುದ್ದಿಯನ್ನು ವರದಿ ಮಾಡಿವೆ.
ವರದಿಯ ಪ್ರಕಾರ, ಭಾರತೀಯ ರಿಸರ್ವ್ ಬ್ಯಾಂಕ್ (RBI) ಈ ವಿಷಯವನ್ನು ಪರಿಶೀಲಿಸಲು ಮಾತುಕತೆ ನಡೆಸುತ್ತಿದೆ. ಮಹಾತ್ಮಾ ಗಾಂಧಿ ಹೊರತುಪಡಿಸಿ ಇತರ ಗಣ್ಯರನ್ನು ನೋಟುಗಳಿಗಾಗಿ ಪರಿಗಣಿಸುತ್ತಿರುವುದು ಇದೇ ಮೊದಲು.
ವರದಿಯ ಪ್ರಕಾರ, ಆರ್ಬಿಐ ಮತ್ತು ಹಣಕಾಸು ಸಚಿವಾಲಯದ ಅಧೀನದಲ್ಲಿರುವ ಸೆಕ್ಯುರಿಟಿ ಪ್ರಿಂಟಿಂಗ್ ಮತ್ತು ಮಿಂಟಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ, ಗಾಂಧಿ ಟ್ಯಾಗೋರ್ ಮತ್ತು ಕಲಾಂ ವಾಟರ್ಮಾರ್ಕ್ಗಳ ಎರಡು ಪ್ರತ್ಯೇಕ ಸೆಟ್ ಮಾದರಿಗಳನ್ನು ದೆಹಲಿಯ ಐಐಟಿ ಎಮರಿಟ್ಸ್ ಪ್ರೊಫೆಸರ್ ದಿಲೀಪ್ ಟಿ. ಶಹಾನಿ ಅವರಿಗೆ ಕಳುಹಿಸಲಾಗಿದೆ ಎಂದು ವರದಿಯಲ್ಲಿ ಹೇಳಿದೆ.
ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ
ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?