ಒಡಿಶಾ: ಭಾರತ ಜೂ.07 ರಂದು ಒಡಿಶಾದಿಂದ ಅಗ್ನಿ-4 ಕ್ಷಿಪಣಿ ಪರೀಕ್ಷೆಯನ್ನು ಯಶಸ್ವಿಗೊಳಿಸಿದೆ. ಮಧ್ಯಂತರ ಶ್ರೇಣಿಯ ಬ್ಯಾಲಿಸ್ಟಿಕ್ ಕ್ಷಿಪಣಿಯ ಈ ಪರೀಕ್ಷೆ ಯಶಸ್ವಿಯಾಗಿರುವುದರಿಂದ ದೇಶದ ಸೇನಾ ಸಾಮರ್ಥ್ಯ ವೃದ್ಧಿಸಿದೆ.
ರಕ್ಷಣಾ ಸಚಿವಾಲಯ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, “ಸಂಜೆ 7:30 ಕ್ಕೆ ಅಗ್ನಿ-4 ಕ್ಷಿಪಣಿ ಪರೀಕ್ಷೆ ಯಶಸ್ವಿಯಾಗಿದ್ದು ಮಿನಿಮಮ್ ಡೆಟರೆನ್ಸ್ ಸಾಮರ್ಥ್ಯವನ್ನು ಹೊಂದಿದೆ” ಹೇಳಿದೆ.
ಪರೀಕ್ಷೆ ಯಶಸ್ವಿಯಾಗಿರುವುದು ಕಾರ್ಯಾಚರಣೆಯ ಎಲ್ಲಾ ನಿಯತಾಂಕಗಳನ್ನು ಮೌಲ್ಯೀಕರಿಸಿದ್ದು, ಸೇನೆಯ ಸಾಮರ್ಥ್ಯ ವೃದ್ಧಿಸಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,
ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?