ದೆಹಲಿ : ಐಆರ್ಸಿಟಿಸಿ ವೆಬ್ಸೈಟ್ ಹಾಗೂ ಅಪ್ಲಿಕೇಶನ್ನಲ್ಲಿ ಟಿಕೆಟ್ ಬುಕ್ ಮಾಡುವ ಸಾಮರ್ಥ್ಯವನ್ನು ಹೆಚ್ಚಿಸುವ ಮೂಲಕ ಭಾರತೀಯ ರೈಲ್ವೆ ಇಲಾಖೆಯು ಜನತೆಗೆ ಗುಡ್ ನ್ಯೂಸ್ ನೀಡಿದೆ.
ಭಾರತೀಯ ರೈಲ್ವೆ ಇಲಾಖೆಯ ಈ ಹೊಸ ಆದೇಶದ ಬಳಿಕ ಆಧಾರ್ ಕಾರ್ಡ್ ಲಿಂಕ್ ಮಾಡದ ಪ್ರಯಾಣಿಕರು ತಿಂಗಳಿಗೆ ಆರು ಟಿಕೆಟ್ ಬುಕ್ ಮಾಡುವ ಬದಲು ಇನ್ಮುಂದೆ 12 ಟಿಕೆಟ್ಗಳನ್ನು ಬುಕ್ ಮಾಡಬಹುದಾಗಿದೆ. ಅದರಂತೆ ಆಧಾರ್ ಲಿಂಕ್ ಮಾಡಿದವರು ತಿಂಗಳಿಗೆ 12 ಟಿಕೆಟ್ ಬದಲು 24 ಟಿಕೆಟ್ ಬುಕ್ ಮಾಡಬಹುದು .
ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,
ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..! Twitter Facebook LinkedIn WhatsApp ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?