ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭಟ್ಕಳ: ಬೈಕ್‌ ಸ್ಕಿಡ್‌; ತೀವ್ರ ರಕ್ತಸ್ರಾವವಾಗಿ ಹೋಟೆಲ್‌ ಉದ್ಯಮಿ ಸಾವು

Twitter
Facebook
LinkedIn
WhatsApp
ಸರಕಾರಿ ಬಸ್ಸು ಮೇಲೆ ಬಿದ್ದ ಮರ !ಪ್ರಯಾಣಿಕರು ಸ್ವಲ್ಪದರಲ್ಲೇ ಪಾರು;

ಭಟ್ಕಳ: ಮನೆಗೆ ಹೋಗುವ ದಾರಿಯಲ್ಲಿ ಬೈಕ್‌ ಸ್ಕಿಡ್ ಆಗಿ ತೀವ್ರ ರಕ್ತಸ್ರಾವದಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.ಮುರ್ಡೇಶ್ವರದ ಗುಮ್ಮನಹಕ್ಕಲ ನಿವಾಸಿ ಹೋಟೆಲ್ ಉದ್ಯಮಿ ದಿನೇಶ ಈರಪ್ಪ ನಾಯ್ಕ ಮೃತಪಟ್ಟವರು ಎಂದು ತಿಳಿದು ಬಂದಿದೆ.


ದಿನೇಶ ಈರಪ್ಪ ನಾಯ್ಕ ಬೈಕಿನಲ್ಲಿ ಮುರ್ಡೇಶ್ವರದಿಂದ ಗುಮ್ಮನಹಕ್ಕಲಿನಲ್ಲಿರುವ ತನ್ನ ಮನೆಗೆ ಹೋಗುವಾಗ ದಾರಿಯಲ್ಲಿ ಬೈಕ್‌ ಸ್ಕಿಡ್‌ ಆಗಿದೆ. ಪರಿಣಾಮ ಕೆಳಕ್ಕೆ ದಿನೇಶ್‌ ಅವರ ತಲೆಗೆ ತೀವ್ರ ತರದ ಏಟಾಗಿದೆ. ತಡರಾತ್ರಿ ಆದ ಕಾರಣ ದಾರಿಯಲ್ಲಿ ಯಾರೂ ಇಲ್ಲದಿರುವುದಕ್ಕೆ ರಕ್ರಸ್ರಾವವಾಗಿ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ.

 

ಕುಡಿದ ಮತ್ತಿನಲ್ಲಿ ಮಂಗಳೂರಿನ ಬಳ್ಳಾಳ್ಭಾಗ್ ಹತ್ತಿರ BMW  ಕಾರು ಚಲಾಯಿಸಿ ಅಪಘಾತ: ಮತ್ತೊಂದು ಬದಿಯಲ್ಲಿದ್ದ ಅಮಾಯಕ ಮಹಿಳೆ ಗಂಭೀರ!

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ