ತಿರುವನಂತಪುರಂ: ಕೇರಳ ಸರ್ಕಾರಕ್ಕೆ ತೀವ್ರ ಮುಜುಗರ ಹಾಗೂ ಕಂಟಕವಾಗಿರುವ ಚಿನ್ನ ಕಳ್ಳಸಾಗಣೆ ಪ್ರಕರಣದ ಆರೋಪಿ ಸ್ವಪ್ನಾ ಸುರೇಶ್ ಶನಿವಾರ ಮಧ್ಯಮಗಳ ಮುಂದೆ ಮಾತನಾಡುವ ಗದ್ಗದಿತರಾದರು. “ನನಗೆ ಗಾಸಿ ಮಾಡಿ, ದಯವಿಟ್ಟು ನನ್ನನ್ನು ಕೊಂದು ಬಿಡಿ. ಇದರಿಂದ ಈ ಕಥೆ ಇಲ್ಲಿಗೆ ಮುಗಿಯಲಿದೆ” ಎಂದು ಭಾವುಕರಾಗಿ ಹೇಳಿದ್ದಾರೆ.
ಧಾರ್ಮಿಕ ಭಾವನೆಗಳಿಗೆ ಗಾಸಿ ಉಂಟುಮಾಡಿದ ಫೇಸ್ಬುಕ್ ಪೋಸ್ಟ್ ಮಾಡಿದ ಆರೋಪದಲ್ಲಿ ಸ್ವಪ್ನಾ ಸುರೇಶ್ ಅವರ ವಕೀಲ ಕೃಷ್ಣ ರಾಜ್ ವಿರುದ್ಧ ಪೊಲೀಸರು ಪ್ರಕರಣ ದಾಖಲು ಮಾಡಿದ ಬಳಿಕ ಅವರು ಈ ರೀತಿ ಹೇಳಿದ್ದಾರೆ.
ಅವರು ನನ್ನ ಮೇಲೆ ಈ ರೀತಿ ಏಕೆ ದಾಳಿ ನಡೆಸುತ್ತಿದ್ದಾರೆ? ನಾನು ನೀಡಿದ ಹೇಳಿಕೆಗೆ ನಾನು ಬದ್ಧಳಾಗಿದ್ದೇನೆ. ಆದರೆ ನನ್ನ ಸುತ್ತಲೂ ಇರುವ ಜನರಿಗೆ ನೋವು ಉಂಟುಮಾಡಬೇಡಿ” ಎಂದು ಶನಿವಾರ ಕೇರಳದ ಪಲಕ್ಕಾಡ್ನಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist