ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರೂಪಾ ಮೌದ್ಗಿಲ್ ವಿರುದ್ಧ ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ರದ್ದುಗೊಳಿಸಿದ ಹೈಕೋರ್ಟ್

Twitter
Facebook
LinkedIn
WhatsApp
ರೂಪಾ ಮೌದ್ಗಿಲ್ ವಿರುದ್ಧ ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದದಲ್ಲಿ ಐಪಿಎಸ್‌ ಅಧಿಕಾರಿ ಡಿ ರೂಪಾ ಮೌದ್ಗಿಲ್ ದೊಡ್ಡ ರಿಲೀಫ್ ಸಿಕ್ಕಿದ್ದು ಮೊಕದ್ದಮೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ. ಹೌದು.. ಐಪಿಎಸ್‌ ಅಧಿಕಾರಿ ಡಿ ರೂಪಾ ಮೌದ್ಗಿಲ್ ವಿರುದ್ಧ ನಿವೃತ್ತ ಡಿಜಿ ಸತ್ಯನಾರಾಯಣ ಎಚ್‌ಎನ್ ಸಲ್ಲಿಸಿದ್ದ  ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಐಷಾರಾಮಿ ಮತ್ತು ವಿಶೇಷ ಸವಲತ್ತುಗಳನ್ನು ನೀಡಲು ಶಶಿಕಲಾ ಅವರಿಂದ ಲಂಚ ಪಡೆದುಕೊಂಡಿದ್ದಾರೆಂದು ಆರೋಪ ಮಾಡಿದ್ದ ಮಾಜಿ ಡಿಐಜಿ ರೂಪಾ ಹಾಗೂ ಎರಡು ಮಾಧ್ಯಮ ಸಂಸ್ಥಗಳ ವಿರುದ್ದ ನಿವೃತ್ತ ಡಿಜಿಪಿ ಹೆಚ್.ಎನ್.ಸತ್ಯನಾರಾಯಣ ರಾವ್ ಅವರು ಮಾನನಷ್ಟ ಮೊಕದ್ದಮೆ ಹೂಡಿದ್ದರು. ಕೆಳಹಂತದ ನ್ಯಾಯಾಲಯವು ಅವರ ಅರ್ಜಿಯನ್ನು ಮಾನ್ಯ ಮಾಡಿತ್ತು. ಆದರೆ, ಹೈಕೋರ್ಟ್ ಮಾನ್ಯತೆಯನ್ನು ರದ್ದುಗೊಳಿಸಿದೆ. ಈ ಮೂಲಕ ಇಬ್ಬರು ಪೊಲೀಸ್ ಅಧಿಕಾರಿಗಳ ಜಗಳಕ್ಕೆ ಪೂರ್ಣವಿರಾಮ ಬಿದ್ದಿದೆ.


ಪರಪ್ಪನ ಅಗ್ರಹಾರದಲ್ಲಿ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್​ಗೆ ವಿಐಪಿ ಸೌಲಭ್ಯ ನೀಡಲಾಗುತ್ತಿದೆ ಎಂದು ರೂಪಾ ಮೌದ್ಗಿಲ್ ವರದಿಯಲ್ಲಿ ತಿಳಿಸಿದ್ದರು. ಅಲ್ಲದೆ, ಜೈಲಿನ ಅಕ್ರಮಗಳ ಬಗ್ಗೆ ದೂರು ನೀಡಿದ್ದರು. ಈ ದೂರಿಗೂ ಮೊದಲು ಸರ್ಕಾರದ ಪೂರ್ವಾನುಮತಿ ಪಡೆಯದ ಹಿನ್ನೆಲೆ ನಿವೃತ್ತ IPS ಅಧಿಕಾರಿ ಸತ್ಯನಾರಾಯಣರಾವ್ ಡಿ. ರೂಪಾ ಮೌದ್ಗಿಲ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಆ ಸಂದರ್ಭದಲ್ಲಿ ಕಾರಾಗೃಹ ಡಿಜಿಪಿ ಐಜಿಯಾಗಿದ್ದ ಹೆಚ್.ಎನ್. ಸತ್ಯನಾರಾಯಣ ರಾವ್ ವಿರುದ್ಧ ಕಾರಾಗೃಹ ಡಿಐಜಿ ಆಗಿದ್ದಾಗ ಡಿ. ರೂಪಾ ಪತ್ರ ಬರೆದಿದ್ದರು. ಜೈಲಿನಲ್ಲಿ ನಡೆಯುತ್ತಿರುವ ಅಕ್ರಮಗಳ ಕುರಿತು ಪತ್ರದಲ್ಲಿ ಆರೋಪ ಮಾಡಿದ್ದರು. ಜಯಲಲಿತಾ ಆಪ್ತೆ ಶಶಿಕಲಾಗೆ ಅಡುಗೆಮನೆಯ ವಿಶೇಷ ಸವಲತ್ತು ನೀಡಲಾಗಿದೆ. 2 ಕೋಟಿ ಹಣ ಪಡೆದು ವಿಶೇಷ ಸವಲತ್ತು ಕಲ್ಪಿಸಲಾಗಿದೆ ಎಂದು ಅವರು ಪತ್ರದಲ್ಲಿ ಆರೋಪ ಮಾಡಿದ್ದರು.


Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ