ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಟ್ಲ; ಸರಕಾರಿ ವೈದ್ಯರ ಸಹಿ ನಕಲಿ ಮಾಡಿದ ಆರೋಪ; ಯುವಕನೋರ್ವನ‌ ಬಂಧನ

Twitter
Facebook
LinkedIn
WhatsApp
ವಿಟ್ಲ; ಸರಕಾರಿ ವೈದ್ಯರ ಸಹಿ ನಕಲಿ ಮಾಡಿದ ಆರೋಪ; ಯುವಕನೋರ್ವನ‌ ಬಂಧನ

ವಿಟ್ಲ; ಸರಕಾರಿ ವೈದ್ಯರ ಸಹಿ ನಕಲಿ ಮಾಡಿದ ಆರೋಪ; ಯುವಕನೋರ್ವನ‌ ಬಂಧನ

ಬಂಟ್ವಾಳ: ಸರಕಾರಿ ವೈದ್ಯರ ನಕಲಿ ಸಹಿ ಹಾಗೂ ಸೀಲ್ ಬಳಸಿ ವಂಚನೆ‌ ಆರೋಪದಲ್ಲಿ ಯುವಕನೋರ್ವನನ್ನು ವಿಟ್ಲ‌ ಪೊಲೀಸರು‌‌ ಬಂಧಿಸಿದ್ದಾರೆ.

ವಿಟ್ಲ ಶಾಲಾ ರಸ್ತೆ ನಿವಾಸಿ ಶೇಖ್ ಫಿರೋಜ್ ಆದಂ(26)ಬಂಧಿತ ಆರೋಪಿ.


ವಿಟ್ಲ ಸಮುದಾಯ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ. ವೇದಾವತಿ ಅವರ ದೂರಿನ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ.

ಫಿರೋಜ್ ವಿಟ್ಲ ಪೋಲಿಸ್ ಠಾಣೆಯ ಮುಂಭಾಗದ ನ್ಯಾಷನಲ್ ಡ್ರೈವಿಂಗ್ ಸ್ಕೂಲ್ ಮಾಲಕನ‌ ಪುತ್ರ.ಲೈಸನ್ಸ್ ನವೀಕರಣಕ್ಕೆ ಸಂಬಂಧಿಸಿ ಈತ ವೈದ್ಯಾದಿಕಾರಿಯ ಸಹಿ ನಕಲಿ‌ ಮಾಡಿರುವ ಆರೋಪ ಕೇಳಿ ಬಂದಿದೆ.ಆತ ಗ್ರಾಹಕನೋರ್ವನ ಫಿಟ್ ನೆಸ್ ಗಾಗಿ ವೈದ್ಯರ ನಕಲಿ ಸಹಿ ಬಳಸಿದ್ದಾನೆ ಎಂಬ ಆರೋಪದಲ್ಲಿ ಪೋಲೀಸರು ಬಂಧಿಸಿ‌ದ್ದಾರೆ.


Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ