ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಲೈಂಗಿಕ ಸುಖಕ್ಕಾಗಿ ವೇಶ್ಯಾಗೃಹಕ್ಕೆ ಹೋಗುವವರು ಅಪರಾಧಿಗಳಾಗಲ್ಲ: ಹೈಕೋರ್ಟ್

Twitter
Facebook
LinkedIn
WhatsApp
 ಲೈಂಗಿಕ ಸುಖಕ್ಕಾಗಿ ವೇಶ್ಯಾಗೃಹಕ್ಕೆ ಹೋಗುವವರು ಅಪರಾಧಿಗಳಾಗಲ್ಲ: ಹೈಕೋರ್ಟ್

ಇತ್ತೀಚೆಗೆ ಅರ್ಜಿಯೊಂದನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಜೋಯ್ ಕುಮಾರ್ ಅವರಿದ್ದ ಏಕ ಸದಸ್ಯ ಪೀಠವು ಈ ತೀರ್ಪು ನೀಡಿದೆ. ಅಲ್ಲದೆ ಗ್ರಾಹಕರಾಗಿ ಲೈಂಗಿಕ ಕಾರ್ಯಕರ್ತೆಯರ ಮನೆಗೆ ಭೇಟಿ ನೀಡುವುದು ಲೈಂಗಿಕ ಸುಖಕ್ಕಾಗಿಯೇ ಅಲ್ಲ. ಯಾವುದೋ ಸಂದರ್ಭದಲ್ಲಿ ಅವರು ಭೇಟಿ ನೀಡಿರುತ್ತಾರೆ ಎಂಬ ಅಂಶವನ್ನೂ ನ್ಯಾಯಾಲಯ ಉಲ್ಲೇಖಿಸಿದೆ.

2019ರ ಜನವರಿ 4 ರಂದು ಪೊಲೀಸ್ ದಾಳಿ ವೇಳೆ ಬಂಧಿಸಲ್ಪಟ್ಟ ಎನ್‌ಆರ್‌ಐ ಉದ್ಯಮಿ ಸುರೇಶ್ ಬಾಬು ಪ್ರಕರಣವನ್ನು ವಿಚಾರಣೆ ನಡೆಸಿದ ಕೋರ್ಟ್ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಗೊಳಿಸಿದೆ. ಬಾಬು ಅವರನ್ನು ಸ್ಥಳೀಯ ದೇಹದ ಮಸಾಜ್ ಸೆಂಟರ್‌ನಿಂದ 8 ಮಹಿಳೆಯರು ಮತ್ತು ಒಬ್ಬ ಪುರುಷನೊಂದಿಗೆ ಬಂಧಿಸಿ ಕರೆದೊಯ್ಯಲಾಯಿತು.


ಅವರಲ್ಲಿ ಲೈಂಗಿಕ ಕಾರ್ಯಕರ್ತೆಯರು ಹಾಗೂ ಪಿಂಪ್ ಸಹ ಇದ್ದನು. ಮತ್ತೊಬ್ಬ ಮಸಾಜ್ ಸೆಂಟರ್ ನಡೆಸುವ ನೆಪದಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದನು. ಅವರೆಲ್ಲರನ್ನು ಪೊಲೀಸರು ಬಂಧಿಸಿ ಪಿಐಟಿಎ ಅಡಿಯಲ್ಲಿ ಕೇಸ್ ದಾಖಲಿಸಿದ್ದರು.  ಪಿಐಟಿಎ ಅಡಿಯಲ್ಲಿನ ನಿಬಂಧನೆಗಳು ವಾಣಿಜ್ಯ ಉದ್ದೇಶಕ್ಕಾಗಿ ವ್ಯಕ್ತಿಯ ಲೈಂಗಿಕ ಶೋಷಣೆ ಅಥವಾ ನಿಂದನೆಯನ್ನು ಶಿಕ್ಷಿಸುತ್ತವೆ. ಆದರೆ ಅರ್ಜಿದಾರರ ವಿರುದ್ಧ ಅದು ಅಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ. ಆದ್ದರಿಂದ ನ್ಯಾಯಾಲಯವು ಅರ್ಜಿದಾರರ ವಿರುದ್ಧ ಪ್ರಾರಂಭಿಸಲಾದ ಆರೋಪಪಟ್ಟಿ ಮತ್ತು ಕ್ರಿಮಿನಲ್ ಮೊಕದ್ದಮೆಯನ್ನು ರದ್ದುಗೊಳಿಸಿದೆ.

ಇತ್ತೀಚೆಗಷ್ಟೇ ಕರ್ನಾಟಕ ಹೈಕೋರ್ಟ್ ಕೂಡ ವೇಶ್ಯಾಗೃಹದಲ್ಲಿ ಪತ್ತೆಯಾದ ಗ್ರಾಹಕನನ್ನು ಅನೈತಿಕ ಕಳ್ಳಸಾಗಾಣಿಕೆ ಅಪರಾಧಗಳಿಗಾಗಿ ಕಾನೂನು ಕ್ರಮ ಜರುಗಿಸುವಂತಿಲ್ಲ ಎಂದು ತೀರ್ಪು ನೀಡಿತ್ತು. ಅರ್ಜಿದಾರರ ಪರ ವಕೀಲರಾದ ತುಷರ್ ಮುಖರ್ಜಿ ಮತ್ತು ಅಬು ಅಬ್ಬಾಸ್ ಉದ್ದೀನ್ ವಾದ ಮಂಡಿಸಿದರು.


Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist