ಶನಿವಾರ, ಮೇ 18, 2024
ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನೋ ಪಾರ್ಕಿಂಗ್‌ನಲ್ಲಿ ವಾಹನ ನಿಲ್ಲಿಸಿದ ಫೋಟೋಗೆ 500 ರೂ. ಬಹುಮಾನ: ನಿತಿನ್ ಗಡ್ಕರಿ

Twitter
Facebook
LinkedIn
WhatsApp
ನೋ ಪಾರ್ಕಿಂಗ್‌ನಲ್ಲಿ ವಾಹನ ನಿಲ್ಲಿಸಿದ ಫೋಟೋಗೆ 500 ರೂ. ಬಹುಮಾನ: ನಿತಿನ್ ಗಡ್ಕರಿ

ನವದೆಹಲಿ: ಸಿಕ್ಕ ಸಿಕ್ಕ ಜಾಗಗಳಲ್ಲಿ ಜನರು ವಾಹನಗಳನ್ನು ಪಾರ್ಕಿಂಗ್ ಮಾಡುವ ಅಭ್ಯಾಸವನ್ನು ಎಂದಿಗೂ ನಿಲ್ಲಿಸುವುದಿಲ್ಲ ಎಂದು ಕಾಣುತ್ತದೆ. ಆದರೂ ಜನರ ಈ ಉಲ್ಲಂಘನೆಯನ್ನು ನಿಯಂತ್ರಣಕ್ಕೆ ತರಲು ಕೇಂದ್ರ ಹೊಸ ಯೋಜನೆಯನ್ನು ರೂಪಿಸಿದೆ.

ನೋ ಪಾರ್ಕಿಂಗ್ ಪ್ರದೇಶದಲ್ಲಿ ವಾಹನಗಳನ್ನು ನಿಲ್ಲಿಸಿದ ಫೋಟೋಗಳನ್ನು ತೆಗೆದು, ಅದನ್ನು ಶೇರ್ ಮಾಡಿದ್ದಲ್ಲಿ, ಅವರಿಗೆ 500 ರೂ. ಬಹುಮಾನ ಕೊಡುವ ಹೊಸ ಕಾನೂನನ್ನು ತರುವ ಬಗ್ಗೆ ಯೋಜಿಸಿರುವುದಾಗಿ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಇದನ್ನೂ ಓದಿ: ಬರೀ ಸೋನಿಯಾ ಗಾಂಧಿ ಮಾತ್ರವಲ್ಲ ವಿಜಯೇಂದ್ರ, ಯಡಿಯೂರಪ್ಪ ಸಹ ಜೈಲಿಗೆ ಹೋಗ್ತಾರೆ: ಯತ್ನಾಳ್

 

ಇಂಡಸ್ಟ್ರಿಯಲ್ ಡಿಕಾರ್ಬೋನೈಸೇಶನ್ ಸಮ್ಮಿಟ್ 2022 ಕಾರ್ಯಕ್ರಮದಲ್ಲಿ ಮಾತನಾಡಿದ ಗಡ್ಕರಿ, ನೋ ಪಾರ್ಕಿಂಗ್ ಪ್ರದೇಶದಲ್ಲಿ ವಾಹನ ನಿಲ್ಲಿಸಿದ ವ್ಯಕ್ತಿಗೆ 1,000 ರೂ. ದಂಡ ವಿಧಿಸುವುದರೊಂದಿಗೆ, ಆ ವಾಹನದ ಫೋಟೋವನ್ನು ಕ್ಲಿಕ್ಕಿಸಿದವರಿಗೆ 500 ರೂ. ಬಹುಮಾನ ಕೊಡುವುದಾಗಿ ಹೊಸ ಕಾನೂನನ್ನು ಶೀಘ್ರವೇ ತರುವ ಬಗ್ಗೆ ತಿಳಿಸಿದ್ದಾರೆ.

ಇಂಡಸ್ಟ್ರಿಯಲ್ ಡಿಕಾರ್ಬೋನೈಸೇಶನ್ ಸಮ್ಮಿಟ್ 2022 ಕಾರ್ಯಕ್ರಮದಲ್ಲಿ ಮಾತನಾಡಿದ ಗಡ್ಕರಿ, ನೋ ಪಾರ್ಕಿಂಗ್ ಪ್ರದೇಶದಲ್ಲಿ ವಾಹನ ನಿಲ್ಲಿಸಿದ ವ್ಯಕ್ತಿಗೆ 1,000 ರೂ. ದಂಡ ವಿಧಿಸುವುದರೊಂದಿಗೆ, ಆ ವಾಹನದ ಫೋಟೋವನ್ನು ಕ್ಲಿಕ್ಕಿಸಿದವರಿಗೆ 500 ರೂ. ಬಹುಮಾನ ಕೊಡುವುದಾಗಿ ಹೊಸ ಕಾನೂನನ್ನು ಶೀಘ್ರವೇ ತರುವ ಬಗ್ಗೆ ತಿಳಿಸಿದ್ದಾರೆ.


Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ