ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಟಿ20 ಸರಣಿ: 4ನೇ ಪಂದ್ಯ ಗೆದ್ದ ಟೀಂ ಇಂಡಿಯಾ: 2-2 ಸಮಬಲ; ಬೆಂಗಳೂರು ಪಂದ್ಯದ ಮೇಲೆ ಎಲ್ಲರ ಚಿತ್ತ!

Twitter
Facebook
LinkedIn
WhatsApp
 ಟಿ20 ಸರಣಿ: 4ನೇ ಪಂದ್ಯ ಗೆದ್ದ ಟೀಂ ಇಂಡಿಯಾ: 2-2 ಸಮಬಲ; ಬೆಂಗಳೂರು ಪಂದ್ಯದ ಮೇಲೆ ಎಲ್ಲರ ಚಿತ್ತ!

ರಾಜ್ಕೋಟ್: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ( Team India won 4th match) ಸಾಧಿಸುವ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸಿದೆ.

ರಾಜ್ಕೋಟ್ ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ ನಿಗದಿತ ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 169 ರನ್ ಬಾರಿಸಿತ್ತು. ಈ ರನ್ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 87 ರನ್ ಗಳಿಗೆ ಸರ್ವಪತನ ಕಂಡಿದ್ದು 82 ರನ್ ಗಳಿಂದ ಟೀಂ ಇಂಡಿಯಾಗೆ ಶರಣಾಗಿದೆ.

ಅವೇಶ್ ಖಾನ್ ಆಕ್ರಮಣಕಾರಿ ಬೌಲಿಂಗ್ ದಾಳಿಗೆ ದಕ್ಷಿಣ ಆಫ್ರಿಕಾದ ಬ್ಯಾಟರ್ ಗಳು ಪೆವಿಲಿಯನ್ ಪರೇಡ್ ನಡೆಸಿದರು. ಅವೇಶ್ ಖಾನ್ 18 ರನ್ ನೀಡಿ 4 ವಿಕೆಟ್ ಪಡೆದಿದ್ದಾರೆ.  ದಕ್ಷಿಣ ಆಫ್ರಿಕಾ ಪರ ಬ್ಯಾಟಿಂಗ್ ಡಿಕಾಕ್ 14, ದುಸೇನ್ 20, ಜೇಸನ್ 12 ರನ್ ಬಾರಿಸಿದ್ದಾರೆ. ಟೀಂ ಇಂಡಿಯಾ ಅವೇಶ್ ಖಾನ್ 4, ಯಜುವೇಂದ್ರ ಚಹಾಲ್ 2, ಹರ್ಷಲ್ ಪಟೇಲ್ ಮತ್ತು ಅಕ್ಷರ್ ಪಟೇಲ್ ತಲಾ 1 ವಿಕೆಟ್ ಪಡೆದಿದ್ದಾರೆ.

ಆರಂಭಿಕರಾಗಿ ಕಣಕ್ಕಿಳಿದ ರಿತುರಾಜ್ ಗಾಯಕ್ವಾಡ್ 5 ರನ್ ಗಳಿಸಿ ಔಟಾದರೆ, ಇಶಾನ್ ಕಿಶನ್ 27 ರನ್ ಗಳಿಸಿದ್ದಾರೆ. ಇನ್ನು ಯುವ ಆಟಗಾರ ಶ್ರೇಯಸ್ ಅಯ್ಯರ್ 4 ವಿಕೆಟ್ ಗಳಿಗೆ ಔಟಾಗಿ ಪೆವಿಲಿಯನ್ ಸೇರಿದರು. ರಿಷಬ್ ಪಂತ್ 17, ಹಾರ್ದಿಕ್ ಪಾಂಡ್ಯ 46, ದಿನೇಶ್ ಕಾರ್ತಿಕ್ 55 ರನ್ ಬಾರಿಸಿದ್ದಾರೆ.

ದಕ್ಷಿಣ ಆಫ್ರಿಕಾ ಪರ ಜಸೇನ್, ಎನ್ಗಡಿ ಮತ್ತು ಅನ್ರಿಚ್ ನಾರ್ಟ್ಜೆ ತಲಾ 1 ವಿಕೆಟ್ ಪಡೆದಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist