ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಯೋಗ ದಿನಾಚರಣೆ ಇನ್ವಿಟೇಷನ್‌ನಲ್ಲಿ ನನ್ನ ಹೆಸರು ಹಾಕಿದ್ದು ಯಾಕೆ? ಬಾಗಲಕೋಟೆ ಡಿಸಿಗೆ ಏಕವಚನದಲ್ಲೇ ತರಾಟೆ ತೆಗೆದುಕೊಂಡ ಸಿದ್ದರಾಮಯ್ಯ.

Twitter
Facebook
LinkedIn
WhatsApp
ಯೋಗ ದಿನಾಚರಣೆ ಇನ್ವಿಟೇಷನ್‌ನಲ್ಲಿ ನನ್ನ ಹೆಸರು ಹಾಕಿದ್ದು ಯಾಕೆ? ಬಾಗಲಕೋಟೆ ಡಿಸಿಗೆ ಏಕವಚನದಲ್ಲೇ ತರಾಟೆ ತೆಗೆದುಕೊಂಡ ಸಿದ್ದರಾಮಯ್ಯ.

ಬಾಗಲಕೋಟೆ: ವಿಶ್ವ ಯೋಗ ದಿನಾಚರಣೆಗೆ  ಕ್ಷಣಗಣನೆ ಆರಂಭವಾಗಿದೆ. ಇದೇ 21, ಮಂಗಳವಾರದಂದು ವಿಶ್ವದಾದ್ಯಂತ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ನಡೆಯಲಿದೆ. ಈ ಬಾರಿ ಪ್ರಧಾನಿ ನರೇಂದ್ರ ಮೋದಿ  ಮೈಸೂರು ಅರಮನೆ ಆವರಣದಲ್ಲಿ ನಡೆಯಲಿರುವ ಯೋಗ ದಿನದಲ್ಲಿ ಭಾಗಿಯಾಗಲಿದ್ದಾರೆ. ಅತ್ತ ಬಾಗಲಕೋಟೆಯಲ್ಲಿ  ಯೋಗ ದಿನ ಆಚರಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಆದರೆ ಯೋಗ ದಿನಾಚರಣೆ ವಿಚಾರಕ್ಕೆ ಬಾದಾಮಿ ಶಾಸಕರೂ ಆಗಿರುವ ಮಾಜಿ ಸಿಎಂ ಸಿದ್ದರಾಮಯ್ಯ  ಸಿಡಿಮಿಡಿಗೊಂಡಿದ್ದಾರೆ. ಯೋಗ ದಿನಾಚರಣೆ ಕಾರ್ಯಕ್ರಮದ ಆಹ್ವಾನ ಪತ್ರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ ಡಿಸಿ ಸುನೀಲ್ ಕುಮಾರ್  ಅವರಿಗೆ ಕಾಲ್  ಮಾಡಿ, ಸಿದ್ದು ಕ್ಲಾಸ್  ತೆಗೆದುಕೊಂಡಿದ್ದಾರೆ.  

ಬಾಗಲಕೋಟೆ ಜಿಲ್ಲಾಧಿಕಾರಿ ಸುನೀಲ್ ಕುಮಾರ್‌ಗೆ ಕಾಲ್ ಮಾಡಿದ ಸಿದ್ದರಾಮಯ್ಯ, ದೂರವಾಣಿಯಲ್ಲೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಏಕವಚನದಲ್ಲೇ ಡಿಸಿಗೆ ತರಾಟೆ ತೆಗೆದುಕೊಂಡಿದ್ದಾರೆ. ಯೂ ಡೋಂಟ್ ಡೋಂಟ್ ನೋ ಪ್ರೋಟೋ ಕಾಲ್? ವಾಟ್ ಗೀವ್ ಫೀಡ್ ಬ್ಯಾಕ್? ಯು ಮಸ್ಟ್ ಅಬ್ಜರ್ವ್ ಪ್ರೋಟೋ ಕಾಲ್. ಅವನ್ಯಾವನೋ ಮಿನುಸ್ಟ್ರು ಬರ್ತಾನೆ ಅಂತ ನೀನು ಇನ್ವಿಟೇಶನ್ ಮಾಡಿ ಕಳಿಸಿಬಿಟ್ರೆ. ಈ ಕ್ಷೇತ್ರದ ಶಾಸಕ ನಾನು, ನೀನು ಈ ಕ್ಷೇತ್ರದ ಪ್ರತಿನಿಧಿ. ನೀನು ಸೇವಕನಾಗಿ ಆಯ್ಕೆಯಾದವನು. ನೀನು ನಿನ್ನ ಜವಾಬ್ದಾರಿಯನ್ನು ತಿಳಿದುಕೊಳ್ಳಬೇಕು ಅಂತ ತರಾಟೆ ತೆಗೆದುಕೊಂಡಿದ್ದಾರೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ