ಶುಕ್ರವಾರ, ಮೇ 10, 2024
ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!-ಇಂದು SSLC ಪಲಿತಾಂಶ ಪ್ರಕಟ; ಎಷ್ಟು ಹೊತ್ತಿಗೆ ಪಲಿತಾಂಶ ಪ್ರಕಟವಾಗಲಿದೆ.?-Gold Price: ದುಬಾರಿಯಾಗಿದ್ದ ಚಿನ್ನದ ದರ ಇಂದು ಹೇಗಿದೆ.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತಾಯಿ ಕೋತಿಯನ್ನು ಬೇಟೆಯಾಡಿದ ಚಿರತೆ: ತಾಯಿ ಎದೆ ಅಪ್ಪಿಕೊಂಡೇ ಇದ್ದ ಮರಿ ಕೋತಿ

Twitter
Facebook
LinkedIn
WhatsApp
ತಾಯಿ ಕೋತಿಯನ್ನು ಬೇಟೆಯಾಡಿದ ಚಿರತೆ: ತಾಯಿ ಎದೆ ಅಪ್ಪಿಕೊಂಡೇ ಇದ್ದ ಮರಿ ಕೋತಿ

ಸಾಂಬಿಯಾ: ಕಾಡಿನಲ್ಲಿ ಪ್ರಾಣಿಗಳನ್ನು ನೋಡಲು ಪ್ರವಾಸಿಗರು ಹೋಗುತ್ತಾರೆ. ಪ್ರಾಣಿ ಪಕ್ಷಿಗಳ ಅಂದ ನೋಡಿ ಆನಂದಪಡುತ್ತಾರೆ. ಆದರ ಕಾಡಿನೊಳಗೆ ಎಲ್ಲ ದೃಶ್ಯಗಳು ಆನಂದಕರವಾಗಿರುವುದಿಲ್ಲ. ಕೆಲವು ದೃಶ್ಯಗಳು ನಮ್ಮ ಹೃದಯವನ್ನು ಕರಗಿಸುತ್ತದೆ.

ಹೌದು..! ಕೋತಿಯೊಂದನ್ನು ಚಿರತೆ ಬೇಟೆಯಾಡಿದ ಚಿತ್ರವನ್ನು ವನ್ಯಜೀವಿ ಛಾಯಾಗ್ರಾಹಕ ಶಫೀಕ್ ಮುಲ್ಲಾ ಎಂಬವರು ಕ್ಲಿಕ್ಕಿಸಿದ್ದು, ಈ ಚಿತ್ರ ನೋಡಿದವರ ಹೃದಯ ಕರಗಿದ್ದು,  ಈ ಚಿತ್ರವನ್ನು ನೋಡಲು ಸಾಧ್ಯವಾಗುತ್ತಿಲ್ಲ ಎಂದು ನೆಟ್ಟಿಗರು ಬೇಸರ ವ್ಯಕ್ತಪಡಿಸಿದ್ದಾರೆ.

ಬಿಗಿದಪ್ಪಿಕೊಂಡಿದ್ದ ವೇಳೆಯೇ ತಾಯಿ ಕೋತಿಯನ್ನು ಚಿರತೆ ಬೇಟೆಯಾಡಿದೆ. ತಾಯಿ ಕೋತಿ ಸತ್ತು ಹೋದರೂ, ಮರಿಕೋತಿ ತಾಯಿಯ ಎದೆಯನ್ನು ಅಪ್ಪಿಕೊಂಡೇ ಇತ್ತು. ಇಂತಹ ದೃಶ್ಯವನ್ನು ವನ್ಯಜೀವಿ ಛಾಯಾಗ್ರಾಹಕ ಶಫೀಕ್ ಮುಲ್ಲಾ ಸೆರೆ ಹಿಡಿದಿದ್ದಾರೆ.

ತಾಯಿ ಸಾವನ್ನಪ್ಪಿದರೂ ತಾಯಿಯ ಎದೆಯನ್ನು ಅಪ್ಪಿಕೊಂಡಿದ್ದ ಮರಿ ಕೋತಿ ಕೊನೆಗೆ ತಾಯಿ ಕೋತಿಯನ್ನು ಬೇಟೆಯಾಡಿದ್ದ ಚಿರತೆಯ ಮರಿಗೆ ಆಹಾರವಾಗಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..! Twitter Facebook LinkedIn WhatsApp ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ

ಅಂಕಣ