ಗುರುವಾರ, ಮೇ 9, 2024
ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಂಜಾನೆ ಮಾತು-ನಾವು ಹೊಟ್ಟೆ ತುಂಬಾ ಊಟ ಮಾಡಿದ್ದೇವೆ. ಪಕ್ಕದಲ್ಲಿ ಹಸಿವಿನಿಂದ ಬಳಲುವರ ಬಗ್ಗೆ ಸ್ವಲ್ಪ ದೃಷ್ಟಿ ಹಾಯಿಸೋಣ.

Twitter
Facebook
LinkedIn
WhatsApp
ಮುಂಜಾನೆ ಮಾತು-ನಾವು ಹೊಟ್ಟೆ ತುಂಬಾ ಊಟ ಮಾಡಿದ್ದೇವೆ. ಪಕ್ಕದಲ್ಲಿ ಹಸಿವಿನಿಂದ ಬಳಲುವರ ಬಗ್ಗೆ ಸ್ವಲ್ಪ ದೃಷ್ಟಿ ಹಾಯಿಸೋಣ.

ಅದೃಷ್ಟವಶಾತ್ ನಮಗೆ ಹೊಟ್ಟೆ ತುಂಬಾ ಊಟ ಮಾಡುವ ಅವಕಾಶ ಲಭ್ಯವಾಗಿದೆ. ಆದರೆ ಸಮಾಜದಲ್ಲಿ ಇಡೀ ದಿನ ಹೊಟ್ಟೆ ತುಂಬಾ ಊಟ ಮಾಡದೆ ಬಳಲುವವರ ಸಂಖ್ಯೆ ಇದೆ ಎಂಬುದರ ಬಗ್ಗೆ ನಮ್ಮ ಗಮನದಲ್ಲಿರಲಿ. ನಾವು ಇದರ ಬಗ್ಗೆ ಈ ಸಂದರ್ಭದಲ್ಲಿ ವಿಶೇಷವಾಗಿ ಚಿಂತಿಸಬೇಕಾಗಿದೆ.

ಮುಂಜಾನೆ ಎದ್ದ ನಾವು ಶಾಂತಿಯ ಮನಸ್ಸಿನಿಂದ ಸಮಾಜದ ಬಗ್ಗೆ ಕಾಳಜಿ ವಹಿಸಬೇಕಾಗಿದೆ. ಆ ಕಾಳಜಿ ವಹಿಸಿದಾಗ ಸಿಗುವ ಸಂತೃಪ್ತಿ ಇನ್ನೆಲ್ಲೂ ಸಿಗಲಾರದು. ಪರರ ದುಃಖದ ಬಗ್ಗೆ ನಾವು ಕಾಳಜಿ ವಹಿಸಿದಾಗ ನಿಜವಾದ ಸಂತೃಪ್ತಿ ನಮ್ಮ ಮನಸ್ಸಿನಲ್ಲಿ ಒಡಮೂಡುತ್ತದೆ. ವಿಪತ್ತಿನ ಸಂದರ್ಭದಲ್ಲಿ ಅದೆಷ್ಟೋ ಮಂದಿ ಹಸಿವೆಯಿಂದ ಬಳಲಬಹುದು. ಈ ಬಗ್ಗೆ ನಮಗೆ ಕಾಳಜಿ ಇರಲಿ. ಆ ಕಾಳಜಿಯೊಂದಿಗೆ ಮುಂಜಾನೆಯನ್ನು ಆರಂಭಿಸೋಣ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!

ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..! Twitter Facebook LinkedIn WhatsApp ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ,

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು