ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Ind vs Ire: ರನ್ ಮಳೆಯಲ್ಲಿ ಗೆದ್ದ ಭಾರತ, ಟಿ20 ಸರಣಿ ಟೀಂ ಇಂಡಿಯಾ ಪಾಲು..!

Twitter
Facebook
LinkedIn
WhatsApp
Ind vs Ire: ರನ್ ಮಳೆಯಲ್ಲಿ ಗೆದ್ದ ಭಾರತ, ಟಿ20 ಸರಣಿ ಟೀಂ ಇಂಡಿಯಾ ಪಾಲು..!

ಹೂಡಾ ಚೊಚ್ಚಲ ಶತಕ

ಟಿಂಗ್‌ ಆರಂಭಿಸಿದ ಭಾರತ ಆರಂಭದಲ್ಲೇ ಐರ್ಲೆಂಡ್‌ ವಿರುದ್ಧ ಪ್ರಾಬಲ್ಯ ಸಾಧಿಸಿತು. 2ನೇ ವಿಕೆಟ್‌ಗೆ ಜೊತೆಯಾದ ಹೂಡಾ ಮತ್ತು ಸ್ಯಾಮ್ಸನ್‌ ಬರೋಬ್ಬರಿ 176 ರನ್‌ ಜೊತೆಯಾಟವಾಡಿದರು. ಇದು ಟಿ20ಯಲ್ಲಿ ಯಾವುದೇ ವಿಕೆಟ್‌ಗೆ ಭಾರತೀಯ ಬ್ಯಾಟರ್‌ಗಳ ಗರಿಷ್ಠ ಜೊತೆಯಾಟ. ಹೂಡಾ 57 ಎಸೆತಗಳಲ್ಲಿ 9 ಬೌಂಡರಿ, 6 ಸಿಕ್ಸರ್‌ ಒಳಗೊಂಡ 104 ರನ್‌ ಬಾರಿಸಿದರು. ಈ ಮೂಲಕ ಭಾರತೀಯರ ಪೈಕಿ ಟಿ20ಯಲ್ಲಿ ಶತಕ ಬಾರಿಸಿದ 4ನೇ ಬ್ಯಾಟರ್‌ ಎನಿಸಿಕೊಂಡರು. ಇನ್ನು, ಸ್ಯಾಮ್ಸನ್‌ 42 ಎಸೆತಗಳಲ್ಲಿ 77 ರನ್‌ ಸಿಡಿಸಿ ತಮ್ಮ ಆಯ್ಕೆಯನ್ನು ಸಮರ್ಥಿಸಿದರು. ಸೂರ್ಯಕುಮಾರ್‌ 15, ಹಾರ್ದಿಕ್‌ 13 ರನ್‌ ಗಳಿಸಿದರೆ, ಮೂವರು ಶೂನ್ಯ ಸುತ್ತಿದರು.

ಸ್ಕೋರ್‌

ಭಾರತ 20 ಓವರಲ್ಲಿ 225/7(ಹೂಡಾ 104, ಸ್ಯಾಮ್ಸನ್‌ 77, ಅಡೈರ್‌ 3-42, ಯಂಗ್‌ 2-35) 
ಐರ್ಲೆಂಡ್‌ 20 ಓವರಲ್ಲಿ 221/5(ಸ್ಟಿರ್ಲಿಂಗ್‌ 40, ಬಾಲ್ಬಿರ್ನಿ 60, ಬಿಷ್ಣೋಯಿ 1-41, ಉಮ್ರಾನ್‌ 1-42)

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist