ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಲೇಖಕಿ ಬಿ.ಟಿ. ಲಲಿತಾ ನಾಯಕ್ ಗೆ ಮತ್ತೊಂದು ಜೀವ ಬೆದರಿಕೆ ಪತ್ರ, ಕೇಸ್ ದಾಖಲು

Twitter
Facebook
LinkedIn
WhatsApp
ಲೇಖಕಿ ಬಿ.ಟಿ. ಲಲಿತಾ ನಾಯಕ್ ಗೆ ಮತ್ತೊಂದು ಜೀವ ಬೆದರಿಕೆ ಪತ್ರ, ಕೇಸ್ ದಾಖಲು

ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರವಾಗಿ ಮಾಜಿ ಸಚಿವೆ ಮತ್ತು ಲೇಖಕಿ ಬಿ.ಟಿ. ಲಲಿತಾ ನಾಯಕ್ ಅವರಿಗೆ ಮತ್ತೊಂದು ಬೆದರಿಕೆ ಪತ್ರ  ಫೋಸ್ಟ್ ಮೂಲಕ ಅವರ ಮನೆ ವಿಳಾಸಕ್ಕೆ ಶನಿವಾರ ಬಂದಿದೆ.

ಎಡಪಂಥೀಯ ಸಿದ್ದಾಂತಗಳಿಗೆ ಬೆಂಬಲ ನೀಡುತ್ತಿದ್ದು, ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ಮಧ್ಯ ಪ್ರವೇಶಿಸುತ್ತಿದ್ದು,  ವಿಪಕ್ಷ ನಾಯಕ ಸಿದ್ದರಾಮಯ್ಯ, ಹೆಚ್ ಡಿ ಕುಮಾರಸ್ವಾಮಿ ಅವರೊಂದಿಗೆ ನಿಮ್ಮೊಂದಿಗೂ ಕೊಲೆ ಮಾಡಲಾಗುವುದು ಎಂದು ದುಷ್ಕರ್ಮಿಗಳು ಕಪ್ಪು ಇಂಕ್  ಬಳಸಿ ಕನ್ನಡದಲ್ಲಿ ಬರೆದಿದ್ದಾರೆ.

ಈ ಸಂಬಂಧ ಸಂಜಯ ನಗರ ಪೊಲೀಸರು ಕೇಸ್ ದಾಖಲಿಸಿದ್ದು, ಬಿಟಿ ಲಲಿತಾ ನಾಯಕ್ ಅವರ ನಿವಾಸಕ್ಕೆ ಭದ್ರತೆ ಒದಗಿಸಲಾಗಿದೆ. ರಾಜಾಜಿನಗರದಿಂದ ಫೋಸ್ಟ್ ಬಂದಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ಬಿ.ಟಿ. ಲಲಿತಾ ನಾಯಕ್, ನಾಲ್ಕು ಪುಟದ ಬೆದರಿಕೆ ಪತ್ರವನ್ನು ಸಂಜಯ ನಗರ ಪೊಲೀಸರಿಗೆ ನೀಡಿದ್ದೇನೆ. ಪತ್ರದಲ್ಲಿ ಸಿದ್ದರಾಮಯ್ಯ, ಕುಮಾರಸ್ವಾಮಿ, ಬಿಕೆ ಹರಿಪ್ರಸಾದ್, ಬರಗೂರು ರಾಮಚಂದ್ರಪ್ಪ ಸೇರಿದಂತೆ ಹಲವರ ಹೆಸರುಗಳಿವೆ. ಎಡಪಂಥೀಯ ವಿಚಾರೆಧಾರೆಗಳು ಮತ್ತು ಮುಸ್ಲಿಂ ಸಂಘಟನೆಗಳಿಗೆ ಬೆಂಬಲ ನೀಡುತ್ತಿರುವುದರ ವಿರುದ್ಧ ಎಚ್ಚರಿಕೆ ನೀಡಲಾಗಿದೆ. ಇಂತಹ ಬೆದರಿಗೆ ನಾನು ಕೇರ್ ಮಾಡಲ್ಲ, ನನ್ನ ಅಭಿಪ್ರಾಯ ನೀಡುವುದನ್ನು ಮುಂದುವರೆಸುತ್ತೇನೆ, ಸತ್ಯವನ್ನು ಮಾತನಾಡುತ್ತೇನೆ ಎಂದರು.

ನನ್ನ ಭದ್ರತೆಗಾಗಿ ಸರ್ಕಾರ ಖರ್ಚು ಮಾಡುವುದನ್ನು ನಾನು ಬಯಸುವುದಿಲ್ಲವಾದ್ದರಿಂದ ಗನ್‌ಮೆನ್ ಮತ್ತು ವಿಶೇಷ ಭದ್ರತೆಯನ್ನು ಒದಗಿಸುವ ಅಗತ್ಯವಿಲ್ಲ ಎಂದು ನಾನು ಗೃಹ ಇಲಾಖೆಗೆ ಹೇಳಿದ್ದೇನೆ ಎಂದು ಅವರು ಹೇಳಿದರು. ಕಳೆದ ವರ್ಷ ಮಾರ್ಚ್ ನಲ್ಲಿ ತಮಿಳುನಾಡು ಮತ್ತು ಕೇರಳ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಸಂದರ್ಭದಲ್ಲೂ ಬಿಟಿ ಲಲಿತಾ ನಾಯಕ್ ಅವರಿಗೆ ಬೆದರಿಕೆ ಪತ್ರ ಬಂದಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ