ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಲ್ಪೆ ಕಡಲ ತೀರದಲ್ಲಿ ವಿಚಿತ್ರ ಪ್ರಸಂಗ! ಚಿನ್ನಕ್ಕಾಗಿ ಜನರಿಂದ ದಿನವಿಡೀ ಹುಡುಕಾಟ!!

Twitter
Facebook
LinkedIn
WhatsApp
ಮಲ್ಪೆ ಕಡಲ ತೀರದಲ್ಲಿ ವಿಚಿತ್ರ ಪ್ರಸಂಗ!  ಚಿನ್ನಕ್ಕಾಗಿ ಜನರಿಂದ ದಿನವಿಡೀ ಹುಡುಕಾಟ!!

ಮಲ್ಪೆ: ಇಲ್ಲಿನ ಕಡಲ ತೀರದಲ್ಲಿ ಚಿನ್ನಾಭರಣಗಳ‌ು ಸಿಗುತ್ತವೆ ಎಂದು ಜನರು ದಿನವಿಡೀ ಹುಡುಕಾಟ ನಡೆಸುತ್ತಿರುವುದು ಕಂಡುಬರುತ್ತಿದೆ.ಬೇಸಗೆಯಲ್ಲಿ ಪ್ರವಾಸಿಗರು ನೀರಾಟದ ವೇಳೆ ಚಿನ್ನಾಭರಣ ಸೇರಿದಂತೆ ಅಮೂಲ್ಯ ವಸ್ತುಗ ಳನ್ನು ಕಳೆದು ಕೊಳ್ಳುವುದು ಸಾಮಾನ್ಯ.ಆಭರಣ ಮರಳಿನಡಿ ಹೂತರೆ ಮತ್ತೆ ಸಿಗುವುದು ಕಷ್ಟಸಾಧ್ಯ.

ಮಳೆಗಾಲದಲ್ಲಿ ಬಿರುಸಿನಿಂದ ಗಾಳಿ ಮಳೆ ಬಂದಾಗ ಏಳುವ ಬೃಹತ್‌ ಅಲೆಗಳು ಮರಳ ದಂಡೆಗೆ ಆಪ್ಪಳಿಸುವುದರಿಂದ ಮರಳಿ ನಡಿಯ ಇರಬಹುದಾದ ಚಿನ್ನಾ ಭರಣಕಾಣಿಸಿಕೊಳ್ಳುತ್ತವೆ ಎನ್ನುತ್ತಾರೆ ಹುಡುಕಾಟ ನಿರತರು. ಹಾಗಾದರೆ ನಿಮಗೇನಾದರೂ ಚಿನ್ನಾಭರಣ ಸಿಕ್ಕಿದೆಯೇ ಎಂಬ ಪ್ರಶ್ನೆಗೆ ಯಾರಿಂದಲೂ ಸಕಾರಾತ್ಮಕ ಉತ್ತರ ಬರುವುದಿಲ್ಲ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ