ಶನಿವಾರ, ಮೇ 18, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಧರ್ಮಸ್ಥಳದ ಧರ್ಮಾಧಿಕಾರಿ ಡಾ . ವೀರೇಂದ್ರ ಹೆಗ್ಗಡೆ ಯವರು ರಾಜ್ಯಸಭೆಗೆ ನಾಮನಿರ್ದೇಶನ

Twitter
Facebook
LinkedIn
WhatsApp
ಧರ್ಮಸ್ಥಳದ ಧರ್ಮಾಧಿಕಾರಿ ಡಾ . ವೀರೇಂದ್ರ ಹೆಗ್ಗಡೆ ಯವರು ರಾಜ್ಯಸಭೆಗೆ ನಾಮನಿರ್ದೇಶನ

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗಡೆ ಅವರನ್ನು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಕೇಂದ್ರ ಸರ್ಕಾರದ ಮೋದಿ ಸರಕಾರ ಈ ತೀರ್ಮಾನಕ್ಕೆ ಬಂದಿದ್ದು, ಈ ಮೂಲಕ ರಾಜ್ಯಸಭೆಗೆ ವೀರೇಂದ್ರ ಹೆಗ್ಗಡೆಯವರು ನಾಮನಿರ್ದೇಶನ ಆಗುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.

ಈ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮಾಡಿ ಶುಭ ಕೋರಿದ್ದಾರೆ. “ವೀರೇಂದ್ರ ಹೆಗ್ಗಡೆಯವರು ಅತ್ಯುತ್ತಮ ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಧರ್ಮಸ್ಥಳದ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಮತ್ತು ಆರೋಗ್ಯ, ಶಿಕ್ಷಣ ಮತ್ತು ಸಂಸ್ಕೃತಿಯಲ್ಲಿ ಅವರು ಮಾಡುತ್ತಿರುವ ಮಹತ್ತರವಾದ ಕಾರ್ಯವನ್ನು ವೀಕ್ಷಿಸಲು ನನಗೆ ಅವಕಾಶವಿದೆ. ಅವರು ಖಂಡಿತವಾಗಿಯೂ ಸಂಸತ್ತಿನ ಕಲಾಪಗಳನ್ನು ಪುಷ್ಟೀಕರಿಸುತ್ತಾರೆ’ ಎಂದು ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದಾರೆ.

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ, ದೇಶ ಕಂಡ ಶ್ರೇಷ್ಠ ಅಥ್ಲೀಟ್‌ಗಳಲ್ಲಿ ಒಬ್ಬರಾದ ಪಿಟಿ ಉಷಾ, ತೆಲುವು ಚಿತ್ರರಂಗದ ಖ್ಯಾತ ನಿರ್ದೇಶಕ ರಾಜಮೌಳಿ ಅವರ ತಂದೆ, ಖ್ಯಾತ ಚಿತ್ರಕಥೆಗಾರ ವಿಜಯೇಂದ್ರ ಪ್ರಸಾದ್‌, ತಮಿಳಿನ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರನ್ನು ಕೇಂದ್ರ ಸರ್ಕಾರ ಬುಧವಾರ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದೆ.

ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಪಿ.ಟಿ.ಉಷಾ, ವಿ.ವಿಜಯೇಂದ್ರ ಪ್ರಸಾದ್, ವೀರೇಂದ್ರ ಹೆಗ್ಗಡೆ ಮತ್ತು ಇಳಯರಾಜ ಅವರನ್ನು ಅಭಿನಂದಿಸಿ ಪ್ರಧಾನಿ ಮೋದಿ ವೈಯಕ್ತಿಕ ಟ್ವೀಟ್‌ ಅನ್ನೂ ಮಾಡಿದ್ದಾರೆ. “ಪಿಟಿ ಉಷಾ ಪ್ರತಿಯೊಬ್ಬ ಭಾರತೀಯರಿಗೂ ಸ್ಫೂರ್ತಿಯಾಗಿದ್ದಾರೆ. ಕ್ರೀಡೆಯಲ್ಲಿ ಅವರ ಸಾಧನೆಗಳ ಬಗ್ಗೆ ವ್ಯಾಪಕವಾಗಿ ಎಲ್ಲರಿಗೂ ತಿಳಿಸಿದೆ. ಕಳೆದ ಕೆಲವು ವರ್ಷಗಳಿಂದ ಉದಯೋನ್ಮುಖ ಕ್ರೀಡಾಪಟುಗಳಿಗೆ ಮಾರ್ಗದರ್ಶನ ನೀಡುವ ಅವರ ಕೆಲಸವು ಶ್ಲಾಘನೀಯವಾಗಿದೆ. ರಾಜ್ಯಸಭೆಗೆ ನಾಮ ನಿರ್ದೇಶನಗೊಂಡಿದ್ದಕ್ಕಾಗಿ ಅಭಿನಂದನೆಗಳು’ ಎಂದು ಮೋದಿ, ಪಿಟಿ ಉಷಾ ಕುರಿತಾಗಿ ಟ್ವೀಟ್‌ ಮಾಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ