ಶುಕ್ರವಾರ, ಮೇ 17, 2024
Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

41ನೇ ವಸಂತಕ್ಕೆ ಕಾಲಿಟ್ಟಿ ಮಹೇಂದ್ರ ಸಿಂಗ್‌ ಧೋನಿ

Twitter
Facebook
LinkedIn
WhatsApp
41ನೇ ವಸಂತಕ್ಕೆ ಕಾಲಿಟ್ಟಿ ಮಹೇಂದ್ರ ಸಿಂಗ್‌ ಧೋನಿ

ಮಹೇಂದ್ರ ಸಿಂಗ್‌ ಧೋನಿ ಭಾರತೀಯ ಕ್ರಿಕೆಟ್ ನ ದಂತಕಥೆ- ವಿಶ್ವದ ಅತ್ಯಂತ ಯಶಸ್ವಿ ನಾಯಕ. ಭಾರತಕ್ಕೆ 28 ವರ್ಷಗಳ ಬಳಿಕ ವಿಶ್ವಕಪ್‌ ಗೆಲ್ಲಿಸಿಕೊಟ್ಟ ಕಪ್ತಾನ. ಐಸಿಸಿಯ ಟಾಪ್‌ 3 ಪಂದ್ಯಾವಳಿಗಳಲ್ಲಿ ಟ್ರೋಫಿಗೆದ್ದ ವಿಶ್ವದ ಏಕೈಕ ನಾಯಕ ಎಂ.ಎಸ್‌.ಧೋನಿ ಗುರುವಾರ 41ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಪ್ರಸ್ತುತ ಇಂಗೆಂಡ್‌ ಪ್ರವಾಸದಲ್ಲಿರುವ ಧೋನಿ ತನ್ನ ಕುಟುಂಬ ಮತ್ತು ಸ್ನೇಹಿತರೊಂದಿಗೆ ಈ ವಿಶೇಷ ದಿನವನ್ನು ಸಂಭ್ರಮಿಸಿದ್ದಾರೆ. ಧೋನಿ ಪತ್ನಿ ಸಾಕ್ಷಿ, ಮಗಳು ಝಿವಾ ಮತ್ತು ಸ್ಟಾರ್ ಆಟಗಾರ ರಿಷಬ್ ಪಂತ್ ಈ ಆಚರಣೆಯಲ್ಲಿ ಭಾಗಿಯಾಗಿದ್ದಾರೆ.

ಧೋನಿ ಕೇಕ್‌ ಕತ್ತರಿಸಿ ಹುಟ್ಟುಹಬ್ಬವನ್ನು ಸಂಭ್ರಮಿಸುತ್ತಿರುವುದನ್ನು ಸಾಕ್ಷಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಸಹ ಧೋನಿ ಬರ್ತ್‌ ಡೇ ಟಾಪ್‌ ಟ್ರೆಂಡಿಂಗ್‌ ನಲ್ಲಿದೆ. ಟ್ವಿಟರ್‌  #HappyBirthdayMSDhoni ಪೋಸ್ಟ್‌ಗಳಿಂದ ತುಂಬಿ ತುಳುಕುತ್ತಿದೆ. ಧೋನಿ ಸಮಕಾಲೀನ, ಹಾಲಿ- ಮಾಜಿ ಆಟಗಾರರು ಧೋನಿಗೆ  ಶುಭ ಹಾರೈಸಿ ಪೋಸ್ಟ್‌ ಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ರಾಂಚಿಯ ಸಣ್ಣ-ಪಟ್ಟಣದ ಹುಡುಗನೊಬ್ಬ ವಿಶ್ವದ ಅತ್ಯುತ್ತಮ ನಾಯಕ ಮತ್ತು ನಿಷ್ಣಾತ ವಿಕೆಟ್‌ಕೀಪರ್ ಆಗಿ ಬೆಳೆದು ಬಂದ ಬಗೆಯೇ ರೋಚಕ ಅಧ್ಯಾಯ. ಧೋನಿ ಅವರ ಕೋಲ್‌ ಹಾಗೂ ಚಾಣಕ್ಷ್ಯ ಸ್ವಭಾವವೇ ಅವರನ್ನು ಭಾರತದ ಯುವಜನತೆಯ ಐಕಾನ್ ಆಗಿ ಮಾಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ