ಮಂಗಳವಾರ, ಮೇ 14, 2024
ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ-ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನೀರಾವರಿ ಕಾಲುವೆಗೆ ಉರುಳಿದ ಕಾರು; ಇಬ್ಬರ ದುರ್ಮರಣ, ಓರ್ವ ಪವಾಡಸದೃಶ್ಯ ಪಾರು!

Twitter
Facebook
LinkedIn
WhatsApp
ನೀರಾವರಿ ಕಾಲುವೆಗೆ ಉರುಳಿದ ಕಾರು; ಇಬ್ಬರ ದುರ್ಮರಣ, ಓರ್ವ ಪವಾಡಸದೃಶ್ಯ ಪಾರು!

ಅಥಣಿ (ಬೆಳಗಾವಿ): ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ರಡ್ಡೇರಹಳ್ಳಿ ಬಳಿ ಕಾರೊಂದು ನೀರಾವರಿ ಕಾಲುವೆಗೆ ಪಲ್ಟಿಯಾಗಿದ್ದು ಘಟನೆಯಲ್ಲಿ ಇಬ್ಬರು ನೀರುಪಾಲಾಗಿದ್ದು ಓರ್ವ ಪಾರಾಗಿದ್ದಾರೆ.

ರಡ್ಡೇರಹಳ್ಳಿ ಬಳಿಯ ಹಲ್ಯಾಳ ಏತ ನೀರಾವರಿ ಕಾಲುವೆಗೆ ಕಾರು ಪಲ್ಟಿಯಾಗಿತ್ತು. ಘಟನೆಯಲ್ಲಿ ಮಹಾದೇವ ಚಿಗರಿ, 27 ವರ್ಷದ ಸುರೇಶ್ ಬಡಚನ ನೀರುಪಾಲಾಗಿದ್ದು ಶ್ರೀಕಾಂತ್ ನಡುವಿನಮನಿ ಎಂಬುವರು ಜೀವಾಪಾಯದಿಂದ ಪಾರಾಗಿದ್ದಾರೆ.

ಎಂಎಚ್ 05 ಎಬಿ 6674 ನಂಬರಿನ ಕಾರಿನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಜೆಸಿಬಿ ಮೂಲಕ ಕಾರನ್ನು ಹೊರತೆಗೆಯಲಾಗಿದೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ