ಮಂಗಳವಾರ, ಮೇ 21, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿಜಯಪುರ, ಬಾಗಲಕೋಟೆಯಲ್ಲಿ ಭೂಕಂಪನ ಅನುಭವ: ಆತಂಕದಲ್ಲಿ ಜನತೆ

Twitter
Facebook
LinkedIn
WhatsApp
ವಿಜಯಪುರ, ಬಾಗಲಕೋಟೆಯಲ್ಲಿ ಭೂಕಂಪನ ಅನುಭವ: ಆತಂಕದಲ್ಲಿ ಜನತೆ

ವಿಜಯಪುರ, ಇಂಡಿ, ಸೊಲ್ಲಾಪುರ, ಜಮಖಂಡಿ, ಬಾಗಲಕೋಟೆ, ಮುಂಬೈ, ಪುಣೆ ಭಾಗಗಳಲ್ಲಿ ಭೂಕಂಪನ ತೀವ್ರತೆ ದಾಖಲಾಗಿದೆ. ಬೆಳಗ್ಗೆ 6.22ಕ್ಕೆ ಮಹಾರಾಷ್ಟ್ರದ ಸಾಂಗಲಿ ಭೂಕಂಪನ‌‌ ಕೇಂದ್ರ ಹಾಗೂ 6.24ಕ್ಕೆ ಮಹಾರಾಷ್ಟ್ರದ ಸೊಲ್ಲಾಪುರ ಭೂಕಂಪನ ಕೇಂದ್ರದಿಂದ ತೀವ್ರತೆಯನ್ನು ದಾಖಲಿಸಲಾಗಿದೆ. ಇನ್ನು ಸಿಸಿಟಿವಿಗಳಲ್ಲು ಭೂಕಂಪನದ ತೀವ್ರತೆ ದಾಖಲಾಗಿದ್ದು, ಭೂಕಂಪನದಿಂದ ವಿದ್ಯುತ್ ತಂತಿಗಳು ಅಲುಗಾಡಿದೆ. ಇದರಿಂದ ಮನೆಗಳಲ್ಲಿದ್ದ ಜನರು ಓಡೋಡಿ ಹೊರಬಂದಿದ್ದಾರೆ.

ಭೂಕಂಪನದಿಂದ ಬಿರುಕು ಬಿಟ್ಟ ಮನೆಗಳು: ಹೌದು! ಮಹಾರಾಷ್ಟ್ರದ ಜತ್ತ ತಾಲೂಕಿನ ಮರಬಗಿ ಗ್ರಾಮದಲ್ಲಿ ಭೂಕಂಪನದಿಂದ ಮನೆಗಳು ಬಿರುಕು ಬಿಟ್ಟಿದ್ದು, ಭೂಕಂಪನ ಹೊಡೆತಕ್ಕೆ ತಗಡಿನ ಶೀಟ್, ಮನೆಗಳು ಅಲುಗಾಡಿದೆ. ಘಟನೆಯಲ್ಲಿ ಅಣ್ಣಾರಾಯ ಗದ್ಯಾಳ ಎಂಬುವರ ಮನೆ ಬಿರುಕು ಬಿಟ್ಟಿದ್ದು, ಬೆದರಿದ ದನಕರುಗಳು, ಮನೆಗಳಿಂದ ಹೆದರಿ ಜನರು ಓಡೋಡಿ ಹೊರ ಬಂದಿದ್ದಾರೆ. ಇನ್ನು ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲೂ ಭೂಕಂಪನದ ತೀವ್ರತೆಯ ಭಾರಿ ಅನುಭವವಾಗಿದೆ.

2 ಸೆಕೆಂಡ್‌ಗಳ ಕಾಲ ಕಂಪಿಸಿದ ಭೂಮಿ: ಇನ್ನು ಬಾಗಲಕೋಟೆ ಜಿಲ್ಲೆಯಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ. ಜಿಲ್ಲೆಯ ತುಬಚಿ ಗ್ರಾಮದಲ್ಲಿ 2 ಸೆಕೆಂಡ್‌ಗಳ ಕಾಲ ಭೂಮಿ ಕಂಪಿಸಿದ ಘಟನೆ ನಡೆದಿದೆ. ಈ ಬಗ್ಗೆ ಬಾಗಲಕೋಟೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್, ಬೆಳಗಿನ ಜಾವ ಎರಡು ಸೆಕೆಂಡ್ ಭೂಮಿ ಕಂಪಿಸಿದ ಮಾಹಿತಿ ಬಂದಿದೆ. ಕೆಎಸ್‌ಎನ್‌ಡಿಎಂಸಿ ಬೆಂಗಳೂರು ಇವರಿಂದ ಹೆಚ್ಚಿನ ಮಾಹಿತಿ ಪಡೆಯಲಾಗುವುದು ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!

ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.! Twitter Facebook LinkedIn WhatsApp ಮಂಗಳೂರು: ಕಾರು ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ

ಅಂಕಣ