ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Wimbledon Final ವಿಂಬಲ್ಡನ್ ಟ್ರೋಫಿಗಾಗಿಂದು ಜಬುರ್-ರೈಬಕಿನಾ ಸೆಣಸಾಟ

Twitter
Facebook
LinkedIn
WhatsApp
Wimbledon Final ವಿಂಬಲ್ಡನ್ ಟ್ರೋಫಿಗಾಗಿಂದು ಜಬುರ್-ರೈಬಕಿನಾ ಸೆಣಸಾಟ

19.44 ಕೋಟಿ ರುಪಾಯಿ: ವಿಜೇತರಿಗೆ ಸಿಗುವ ಬಹುಮಾನ ಮೊತ್ತ

9.74 ಕೋಟಿ ರುಪಾಯಿ: ರನ್ನರ್‌-ಅಪ್‌ಗೆ ಸಿಗುವ ಬಹುಮಾನ ಮೊತ್ತ

ಜೋಕೋ ಫೈನಲ್‌ಗೆ ಲಗ್ಗೆ

ಲಂಡನ್‌: 20 ಗ್ರ್ಯಾನ್‌ಸ್ಲಾಂ ಪ್ರಶಸ್ತಿಗಳ ಒಡೆಯ, ಸರ್ಬಿಯಾದ ನೋವಾಕ್‌ ಜೋಕೋವಿಚ್‌ (Novak Djokovic) ವಿಂಬಲ್ಡನ್‌ ಟೆನಿಸ್‌ ಟೂರ್ನಿಯಲ್ಲಿ (Wimbledon Tennis Tournament) 8ನೇ ಬಾರಿ ಫೈನಲ್‌ ಪ್ರವೇಶಿಸಿದ್ದು, ಸತತ 4ನೇ ಪ್ರಶಸ್ತಿ ಗೆಲ್ಲುವತ್ತ ಮುನ್ನಡೆದಿದ್ದಾರೆ.

ವಿಶ್ವ ರ‍್ಯಾಂಕಿಂಗ್‌ನಲ್ಲಿ 3ನೇ ಸ್ಥಾನದಲ್ಲಿರುವ ಜೋಕೋವಿಚ್‌ ಶುಕ್ರವಾರ ನಡೆದ ಪುರುಷರ ಸಿಂಗಲ್ಸ್‌ ಫೈನಲ್‌ನಲ್ಲಿ 12ನೇ ಶ್ರೇಯಾಂಕಿತ ಬ್ರಿಟನ್‌ನ ಕ್ಯಾಮರೂನ್‌ ನೂರಿ ವಿರುದ್ಧ 2​-6, 6​-3, 6-​2, 6​-4 ಸೆಟ್‌ಗಳಲ್ಲಿ ಗೆದ್ದು ಪ್ರಶಸ್ತಿ ಸುತ್ತಿಗೆ ಲಗ್ಗೆ ಇಟ್ಟರು. ಇದರೊಂದಿಗೆ ಚೊಚ್ಚಲ ಬಾರಿ ಫೈನಲ್‌ ತಲುಪುವ 26ರ ನೂರಿ ಕನಸು ಭಗ್ನಗೊಂಡಿತು. ಕಳೆದ ಮೂರೂ ಆವೃತ್ತಿಗಳಲ್ಲಿ ಟೂರ್ನಿಯಲ್ಲಿ ಪ್ರಶಸ್ತಿ ಗೆದ್ದಿರುವ ಜೋಕೋವಿಚ್‌ ಭಾನುವಾರ ಫೈನಲ್‌ನಲ್ಲಿ ಆಸ್ಪ್ರೇಲಿಯಾದ ನಿಕ್‌ ಕಿರಿಯೋಸ್‌ ವಿರುದ್ಧ ಸೆಣಸಾಡಲಿದ್ದಾರೆ.

ಕಿರಿಯೋಸ್‌ ಕ್ವಾರ್ಟರ್‌ನಲ್ಲಿ ಚಿಲಿಯ ಕ್ರಿಸ್ಟಿಯನ್‌ ಗರಿನ್‌ ವಿರುದ್ಧ 6-4,6-3,7-6(5)ರಲ್ಲಿ ಗೆದ್ದು ಮೊದಲ ಬಾರಿಗೆ ಗ್ರ್ಯಾನ್‌ ಸ್ಲಾಂ ಸೆಮೀಸ್‌ಗೇರಿದ್ದರು. ಸೆಮೀಸ್‌ನಲ್ಲಿ ಅವರು ದಾಖಲೆಯ 22 ಗ್ರ್ಯಾನ್‌ ಸ್ಲಾಂಗಳ ಒಡೆಯ ಸ್ಪೇನ್‌ನ ರಾಫೆಲ್‌ ನಡಾಲ್‌ ವಿರುದ್ಧ ಆಡಬೇಕಿತ್ತು. ಆದರೆ ಪಕ್ಕೆ ನೋವಿನಿಂದಾಗಿ ನಡಾಲ್‌ ಟೂರ್ನಿಯಿಂದ ಹೊರನಡೆದ ಕಾರಣ ಕಿರಿಯೋಸ್‌ ವಾಕ್‌ ಓವರ್‌ ಪಡೆದು ನೇರವಾಗಿ ಫೈನಲ್‌ಗೆ ಪ್ರವೇಶಿಸಿದ್ದರು.

ಮಲೇಷ್ಯಾ ಮಾಸ್ಟ​ರ್ಸ್‌: ಸಿಂಧು ಔಟ್‌, ಪ್ರಣಯ್‌ ಸೆಮೀಸ್‌ಗೆ

ಕೌಲಾಲಂಪುರ: ವಿಶ್ವ ನಂ.2 ಚೈನೀಸ್‌ ತೈಪೆಯ ತಾಯ್‌ ತ್ಸು ಯಿಂಗ್‌ಗೆ ಮತ್ತೊಮ್ಮೆ ಶರಣಾಗುವ ಮೂಲಕ ಭಾರತದ ಪಿ.ವಿ.ಸಿಂಧು ಮಲೇಷ್ಯಾ ಮಾಸ್ಟ​ರ್ಸ್‌ ಬ್ಯಾಡ್ಮಿಂಟನ್‌ ಟೂರ್ನಿಯ ಕ್ವಾರ್ಟರ್‌ ಫೈನಲ್‌ನಲ್ಲಿ ಅಭಿಯಾನ ಕೊನೆಗೊಳಿಸಿದ್ದಾರೆ. ಕಳೆದ ವಾರ ಯಿಂಗ್‌ ವಿರುದ್ಧ ಮಲೇಷ್ಯಾ ಓಪನ್‌ ಟೂರ್ನಿಯಲ್ಲಿ ಕ್ವಾರ್ಟರ್‌ನಲ್ಲಿ ಪರಾಭವಗೊಂಡಿದ್ದ ಸಿಂಧು ಶುಕ್ರವಾರ 13​-21, 21-​12, 12-​21 ಗೇಮ್‌ಗಳಲ್ಲಿ ಸೋಲುಂಡರು. 

ಇದು ಯಿಂಗ್‌ ವಿರುದ್ಧ ಸಿಂಧುಗೆ ಸತತ 7ನೇ, ಒಟ್ಟಾರೆ 17ನೇ ಸೋಲು. ಇದೇ ವೇಳೆ ಪುರುಷರ ಸಿಂಗಲ್ಸ್‌ನಲ್ಲಿ ಎಚ್‌.ಎಸ್‌.ಪ್ರಣಯ್‌ ಜಪಾನಿನ ಕಂಟಾ ಸುನೇಯಮ ವಿರುದ್ಧ 25-23, 22-20 ನೇರ ಗೇಮ್‌ಗಳಿಂದ ಗೆದ್ದು ಸೆಮಿಫೈನಲ್‌ಗೆ ಲಗ್ಗೆ ಇಟ್ಟರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ