ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅಮರನಾಥ ಗುಹೆ ಬಳಿ ಮೇಘ ಸ್ಪೋಟ: ಬಂಟ್ವಾಳದ 30 ಯಾತ್ರಿಕರು ಸುರಕ್ಷಿತ

Twitter
Facebook
LinkedIn
WhatsApp
ಅಮರನಾಥ ಗುಹೆ ಬಳಿ ಮೇಘ ಸ್ಪೋಟ: ಬಂಟ್ವಾಳದ 30 ಯಾತ್ರಿಕರು ಸುರಕ್ಷಿತ

ಕೂದಲೆಳೆ ಅಂತರದಲ್ಲಿ ಪಾರಾದ ಮೈಸೂರಿನ ಯಾತ್ರಿಕರು: ಮೈಸೂರಿನಲ್ಲಿ ವಕೀಲಿ ವೃತ್ತಿ ಮಾಡುತ್ತಿರುವ ಅಮರನಾಥ್‌ ಇತರ 10 ಜನರೊಂದಿಗೆ ಅಮರನಾಥಕ್ಕೆ ತೆರಳಿದ್ದರು. ಮೇಘಸ್ಪೋಟದ ಸಮಯದಲ್ಲಿ ಇವರೆಲ್ಲರೂ ಅದೇ ಪ್ರದೇಶದಲ್ಲಿದ್ದರು. ಕೂದಲೆಳೆಯ ಅಂತರದಲ್ಲಿ ಅವರು ಪಾರಾಗಿದ್ದಾರೆ. ಸದ್ಯ ಹತ್ತು ಮಂದಿಯೂ ಸುರಕ್ಷಿತರಾಗಿದ್ದು, ಎಲ್ಲರೂ ಮೈಸೂರಿಗೆ ವಾಪಾಸು ಬರುವ ನಿಟ್ಟಿನಲ್ಲಿ ಪ್ರಯತ್ನ ಆರಂಭಿಸಿದೆ.

ಬೀದರ್‌ ಜಿಲ್ಲೆಯ ಯಾತ್ರಿಕರು ಸೇಫ್‌: ಬೀದರ್ ಜಿಲ್ಲೆಯಿಂದ ಅಮರಮಾಥ ಯಾತ್ರೆಗೆ ಹೋಗಿದ್ದ 10 ಜನ ಸುರಕ್ಷಿತರಾಗಿದ್ದಾರೆ. 10 ಜನರ ಪೈಕಿ 6 ಜನರು ಈಗಾಗಲೇ ಅಮರನಾಥನ ದರ್ಶನ ಮಾಡಿದ್ದರೆ, ನಾಲ್ವರ ದರ್ಶನ ಇನ್ನೂ ಬಾಕಿ ಉಳಿದಿತ್ತು. ಬೀದರ್‌ನ ಭಾಲ್ಕಿ ತಾಲೂಕಿನ 6, ಬಸವ ಕಲ್ಯಾಣ ತಾಲೂಕಿನ 2 ಜನ ಸೇರಿದಂತೆ ಒಟ್ಟು 10 ಜನ ಅಮರನಾಥ ಯಾತ್ರಗೆ ತೆರಳಿದ್ದರು. ಮೇಘಸ್ಪೋಟದ ಕಾರಣದಿಂದಾಗಿ ಉಳಿದ ನಾಲ್ವರು ದರ್ಶನ ಪಡೆಯದೇ ರಾಜ್ಯಕ್ಕೆ ವಾಪಸಾಗುತ್ತಿದ್ದಾರೆ.

16 ಸಾವುಗಳು ಈವರೆಗೂ ದೃಢಪಟ್ಟಿವೆ, ಸುಮಾರು 40 ಜನ ಇನ್ನೂ ಕಾಣೆಯಾಗಿದ್ದಾರೆ. ಸ್ಥಳದಲ್ಲಿ ಯಾವುದೇ ಭೂಕುಸಿತವಾಗಿಲ್ಲ. ಆದರೆ, ನಿರಂತರ ಮಳೆ ಶುಕ್ರವಾರ ಕಾರ್ಯಾಚರಣೆಗೆ ಅಡ್ಡಿಯಾಗಿತ್ತು. ಎನ್‌ಡಿಆರ್‌ಎಫ್‌ನ ನಾಲ್ಕು ತಂಡಗಳು ಸ್ಥಳದಲ್ಲಿದೆ. ಅದರೊಂದಿಗೆ ಭಾರತೀಯ ಸೇನೆ, ಎಸ್‌ಡಿಆರ್‌ಎಫ್, ಸಿಆರ್‌ಪಿಎಫ್ ಮತ್ತು ಇತರರು ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ್ದಾರೆ ಎಂದು ಎನ್‌ಡಿಆರ್‌ಎಫ್ ಡಿಜಿ ಅತುಲ್ ಕರ್ವಾಲ್ ತಿಳಿಸಿದ್ದಾರೆ. ಇನ್ನು ಬಿಎಸ್ಎಫ್‌ ಎಂ-17 ಹೆಲಿಕಾಪ್ಟರ್‌ನಿಂದ ಈವರೆಗೂ 9 ಮೃತದೇಹಗಳನ್ನು ಅವಶೇಷಗಳಿಂದ ಹೊರತೆಗೆಯಲಾಗಿದೆ ಎಂದು ಬಿಎಸ್ಎಫ್‌ ಪ್ರಕಟಣೆ ನೀಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist