ಮಂಗಳವಾರ, ಮೇ 7, 2024
ಆಘಾತಕಾರಿ ಘಟನೆ; ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು..!-ತಮ್ಮ ಭಾವಚಿತ್ರವನ್ನು ಅಳವಡಿಸಿ ಮತ ಹಾಕುವಂತೆ ಪೋಸ್ಟ್ ; ಆಪ್ತನ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ದೂರು ದಾಖಲು.!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಇಂದಿನ ಚಿನ್ನ ಬೆಳ್ಳಿಯ ದರದ ವಿವರ-ಶೀಘ್ರದಲ್ಲೇ SSLC ಪಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ.!-ಮೇ 7 ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ಆಗಮನ..?-ಮದುವೆಗೆ ತೆರಳಿದ್ದ 5 ಮಂದಿ ವಿದ್ಯಾರ್ಥಿಗಳು ಕನ್ಯಾಕುಮಾರಿ ಬೀಚ್ ನಲ್ಲಿ ಮುಳುಗಿ ಸಾವು!-ಚಾಲಕ ನಿಯಂತ್ರಣ ತಪ್ಪಿ 5 ವಿದಾರ್ಥಿಗಳ ದುರಂತ ಅಂತ್ಯ..!-ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!-ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಾರ್ವತಿ ನಾಯರ್ ಎಂಬ ಮಳಿಯಾಳಿ ಚಿತ್ರರಂಗದ ಸುಂದರ ಚೆಲುವೆ!

Twitter
Facebook
LinkedIn
WhatsApp
ಪಾರ್ವತಿ ನಾಯರ್ ಎಂಬ ಮಳಿಯಾಳಿ ಚಿತ್ರರಂಗದ ಸುಂದರ ಚೆಲುವೆ!

ಪಾರ್ವತಿ ನಾಯರ್ ಮಳಿಯಾಳಿ ಚಿತ್ರರಂಗದ ಸುಂದರ ಚೆಲುವೆ. ತನ್ನ ಸೌಂದರ್ಯ ಮತ್ತು ನಟನೆಯಿಂದ ವೀಕ್ಷಕರ ಮನ ಗೆದ್ದವರು.

ಮಾಡೆಲ್ ಆಗಿದ್ದ ಪಾರ್ವತಿ ನಾಯರ್ 2012ರಲ್ಲಿ ಚಿತ್ರ ಪಾಪಿನ್ಸ್ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಗೈದರು.

ಚಿತ್ರರಂಗದೊಂದಿಗೆ ಫ್ಯಾಷನ್ ವೀಕ್ ಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡ ಪಾರ್ವತಿ ನಾಯರ್ ಹಲವಾರು ಫ್ಯಾಷನ್ ಶೋಗಳಲ್ಲಿ ತನ್ನ ಹಿರಿಮೆ ಮೆರೆದಿದ್ದಾರೆ.

ಯಕ್ಷಿ, ದೊಲ್ಸ್, ಡಿ ಕಂಪನಿ, ಉತ್ತಮ ವಿಲನ್, ಜೇಮ್ಸ್ ಅಂಡ್ ಅಲಿಯಾಸ್ ತದ ಪ್ರಮುಖ ಚಿತ್ರಗಳಲ್ಲಿ ನಟಿಸಿದ್ದಾರೆ.

ತನ್ನ ಅದ್ಭುತ ಮೈಮಾಟ ಹಾಗೂ ಸೌಂದರ್ಯದಿಂದ ರಸಿಕರ ಮನಗೆದ್ದಿರುವ ಪಾರ್ವತಿ ಇಂದಿಗೂ ಮಳಿಯಾಳಿ ಚಿತ್ರರಂಗದಲ್ಲಿ ಬೇಡಿಕೆಯಲ್ಲಿರುವ ನಟಿ. ಅತ್ಯುತ್ತಮ ಡ್ರೆಸ್ಸುಗಳ ಮೂಲಕ ಸಾಮಾಜಿಕ ಜಾಲತಾಣದಲ್ಲಿ ತನ್ನದೇ ಆದ ಹವಾ ಸೃಷ್ಟಿ ಮಾಡಿರುವ ಪಾರ್ವತಿ ನಾಯರ್ ಬಹಳಷ್ಟು ಮಂದಿ ಅಭಿಮಾನಿಗಳನ್ನು ಹೊಂದಿದ್ದಾರೆ.

ಮಳಿಯಾಳಿ ಕುಟುಂಬದಿಂದ ಬಂದಿರುವ ಪಾರ್ವತಿ ನಾಯರ್ ಯುಎಇ ದೇಶದಲ್ಲಿ ತನ್ನ ಬಾಲ್ಯವನ್ನು ಕರೆದಿದ್ದಾರೆ.

ತನ್ನ ಕುಟುಂಬದ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ಕಲಿತ ಪಾರ್ವತಿ ನಾಯರ್ ತನ್ನ ಬಾಲ್ಯದ ಆಸೆಯಂತೆ ಚಿತ್ರಜಗತ್ತಿಗೆ ಕಾಲಿಟ್ಟರು. ಮಲಯಾಳಂ ಚಿತ್ರರಂಗದಲ್ಲಿ ಯಶಸ್ವಿ ನಟಿಯಾದ ಪಾರ್ವತಿ ನಾಯರ್ ಈಗ ಉತ್ತಮ ಚಿತ್ರಗಳನ್ನು ಮಾಡುತ್ತಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು