ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಮ್ಮನನ್ನೇ ಬಲಿ ಪಡೆದ ಮಗನ ಸಾಕು ನಾಯಿ

Twitter
Facebook
LinkedIn
WhatsApp
ಅಮ್ಮನನ್ನೇ ಬಲಿ ಪಡೆದ ಮಗನ ಸಾಕು ನಾಯಿ

ಲಕ್ನೋ, ಜು 13: ಮಗ ಸಾಕಿದ ಸಾಕುನಾಯಿಯು ಆತನ ತಾಯಿಯನ್ನೇ ಬಲಿ ಪಡೆದ ಘಟನೆ ಉತ್ತರಪ್ರದೇಶದ ಲಕ್ನೋದ ಕೈಸರ್‌ ಭಾಗ್‌ನಲ್ಲಿ ನಡೆದಿದೆ.

ನಿವೃತ್ತ ಶಿಕ್ಷಕಿ ಸುಶೀಲಾ ತ್ರಿಪಾಟಿ ನಾಯಿ ಕಡಿತಕ್ಕೊಳಗಾಗಿ ಮೃತಪಟ್ಟವರು.

ಜಿಮ್ ಟ್ರೈನರ್‍ ಆಗಿರುವ ಸುಶೀಲಾ ಅವರ ಪುತ್ರ ಅಮಿತ್ ಮನೆಯಲ್ಲಿ ಮೂರು ವರ್ಷಗಳ ಹಿಂದೆ ಬ್ರೌನಿ ಹೆಸರಿನ ಪಿಟ್‌ಬುಲ್ ನಾಯಿಯನ್ನು ಮನೆಗೆ ತಂದಿದ್ದರು. ಅತ್ಯಂತ ಪ್ರೀತಿಯಿಂದ ಮನೆಯ ಸದಸ್ಯರಂತೆಯೇ ಈ ನಾಯಿಯನ್ನು ಸಾಕಲಾಗಿತ್ತು. ಸುಶೀಲಾ ಕೂಡಾ ನಾಯಿಯನ್ನು ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದರು. ಆದರೆ ಇತ್ತೀಚೆಗೆ ವೃದ್ದೆ ಸುಶೀಲಾ ಮನೆಯಲ್ಲಿ ಒಬ್ಬರೇ ಇದ್ದ ವೇಳೆ ನಾಯಿ ಅವರ ಮೇಲೆ ದಾಳಿ ನಡೆಸಿ ಕಚ್ಚಿ ಕೊಂದು ಹಾಕಿದೆ. 

ಮನೆಯಿಂದ ಹೊರ ಹೋಗಿದ್ದ ಪುತ್ರ ಅಮಿತ್ ಮನೆಗೆ ಮರಳಿದಾಗ ರಕ್ತದ ಮಡುವಿನಲ್ಲಿ ಬಿದ್ದಿದ್ದ ತಾಯಿಯನ್ನು ಕಂಡು ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವೇಳೆ ಘಟನೆ ಬೆಳಕಿಗೆ ಬಂದಿದೆ. ಮರಣೋತ್ತರ ಪರೀಕ್ಷೆಯಲ್ಲಿ ಸುಶೀಲಾ ಅವರ ಕುತ್ತಿಗೆಯಲ್ಲಿ 12 ಗಂಭೀರ ಗಾಯವಾಗಿರುವುದು ಗೊತ್ತಾಗಿದೆ.

ಇನ್ನು ಸುಶೀಲಾರಿಗೆ ನಾಯಿ ಕಚ್ಚುವ ಮುನ್ನ ಅವರು ಚೀರಾಡುವ ಧ್ವನಿ ಅಕ್ಕಪಕ್ಕದವರಿಗೆ ಕೇಳಿದ್ದು, ಓಡಿ ಬಂದಿದ್ದಾರೆ. ಆದರೆ ಮನೆಗೆ ಬಂದು ನೋಡುವಾಗ ಒಳಗಿನಿಂದ ಮನೆ ಲಾಕ್ ಆಗಿತ್ತು ಎಂದು ಅಕ್ಕಪಕ್ಕದ ಮನೆಯವರು ತಿಳಿಸಿದ್ದಾರೆ ಎನ್ನಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ